ಬ್ರೇಕಿಂಗ್ ನ್ಯೂಸ್
22-12-20 05:30 pm Headline Karnataka News Network ಕ್ರೈಂ
ಮುಂಬೈ, ಡಿ.22: ಬಸ್ ಚಾಲಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಗೋಣಿಚೀಲದಲ್ಲಿ ತುಂಬಿಸಿ ಎಸೆದುಹೋದ ಘಟನೆ ಮುಂಬೈ- ಅಹ್ಮದಾಬಾದ್ ಹೆದ್ದಾರಿಯ ವಾಲೀವ್ ಎಂಬಲ್ಲಿ ನಡೆದಿದೆ.
ಭಯಂದರ್ ಭೋಲಾರಂ ಕೊಳೆಗೇರಿ ಬಳಿ ನಿಲ್ಲಿಸಿದ್ದ ಬಸ್ಸಿನಲ್ಲಿ ಮಕ್ಕಳು ಆಟವಾಡುತ್ತಿದ್ದರು. ಈ ವೇಳೆ, ಚಾಲಕ ಆಗಮಿಸಿದಾಗ ಮಕ್ಕಳು ಗಬಕ್ಕನೆ ಬಸ್ಸಿನಿಂದ ಹೊರಕ್ಕೆ ಹಾರಿ ತಪ್ಪಿಸಿಕೊಂಡಿದ್ದಾರೆ. ಆದರೆ, ಒಬ್ಬಳು ಬಾಲಕಿಗೆ ಬಸ್ಸಿನಿಂದ ಇಳಿಯಲು ಸಾಧ್ಯವಾಗದೆ ಅದರಲ್ಲೇ ಉಳಿದುಕೊಂಡಿದ್ದಳು. ಬಸ್ ಚಾಲನೆಗೊಂಡು ಮುಂದೆ ಸಾಗಿದಾಗ, ಮಗು ಚೀರಾಡಿದೆ. ಆದರೆ, ಚಾಲಕ ಬಸ್ಸನ್ನು ನಿಲ್ಲಿಸದೆ ಮುಂದೆ ಹೋಗಿದ್ದು, ನಿರ್ಜನ ಪ್ರದೇಶಕ್ಕೆ ಒಯ್ದು ಅತ್ಯಾಚಾರ ಎಸಗಿದ್ದಾನೆ. ಈ ಸಂದರ್ಭ ಮಗು ಪ್ರಜ್ಞೆ ತಪ್ಪಿದ್ದು, ಮೃತಪಟ್ಟಿದ್ದಾಗಿ ತಿಳಿದು ಗೋಣಿಚೀಲದಲ್ಲಿ ಕಟ್ಟಿ ಹೊರಕ್ಕೆ ಎಸೆದು ಹೋಗಿದ್ದಾನೆ.
ಆದರೆ, ಗೋಣಿಚೀಲದಲ್ಲಿದ್ದ ಬಾಲಕಿಗೆ ಪ್ರಜ್ಞೆ ಬಂದು ಅಲ್ಲಾಡುವುದನ್ನು ತಿಳಿದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದರು. ಬಾಲಕಿ ಅರೆ ಪ್ರಜ್ಞಾವಸ್ಥ ಸ್ಥಿತಿಯಲ್ಲಿರುವುದನ್ನು ತಿಳಿದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೇ ವೇಳೆ, ತನ್ನ ಮಗು ನಾಪತ್ತೆಯಾಗಿರುವ ಬಗ್ಗೆ ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದಾಗ, ಮಗುವಿಗೆ ಅತ್ಯಾಚಾರ ಆಗಿರುವುದು ಕಂಡುಬಂದಿದೆ. ಸಿಸಿಟಿವಿ ಆಧರಿಸಿ ಬಸ್ ಚಾಲಕನನ್ನು ಬಂಧಿಸಿ, ಪೋಕ್ಸೋ ಕೇಸು ದಾಖಲಿಸಿದ್ದಾರೆ.
A luxury bus driver allegedly raped a 4-year-old girl, stuffed her inside a gunny bag and threw her near a petrol pump. The gunny bag stuffed with the girl was found near Waliv on Mumbai-Ahmedabad Highway. The girl was playing inside the bus when the accused abducted her.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm