ಬ್ರೇಕಿಂಗ್ ನ್ಯೂಸ್
22-12-20 05:30 pm Headline Karnataka News Network ಕ್ರೈಂ
ಮುಂಬೈ, ಡಿ.22: ಬಸ್ ಚಾಲಕನೊಬ್ಬ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಗೋಣಿಚೀಲದಲ್ಲಿ ತುಂಬಿಸಿ ಎಸೆದುಹೋದ ಘಟನೆ ಮುಂಬೈ- ಅಹ್ಮದಾಬಾದ್ ಹೆದ್ದಾರಿಯ ವಾಲೀವ್ ಎಂಬಲ್ಲಿ ನಡೆದಿದೆ.
ಭಯಂದರ್ ಭೋಲಾರಂ ಕೊಳೆಗೇರಿ ಬಳಿ ನಿಲ್ಲಿಸಿದ್ದ ಬಸ್ಸಿನಲ್ಲಿ ಮಕ್ಕಳು ಆಟವಾಡುತ್ತಿದ್ದರು. ಈ ವೇಳೆ, ಚಾಲಕ ಆಗಮಿಸಿದಾಗ ಮಕ್ಕಳು ಗಬಕ್ಕನೆ ಬಸ್ಸಿನಿಂದ ಹೊರಕ್ಕೆ ಹಾರಿ ತಪ್ಪಿಸಿಕೊಂಡಿದ್ದಾರೆ. ಆದರೆ, ಒಬ್ಬಳು ಬಾಲಕಿಗೆ ಬಸ್ಸಿನಿಂದ ಇಳಿಯಲು ಸಾಧ್ಯವಾಗದೆ ಅದರಲ್ಲೇ ಉಳಿದುಕೊಂಡಿದ್ದಳು. ಬಸ್ ಚಾಲನೆಗೊಂಡು ಮುಂದೆ ಸಾಗಿದಾಗ, ಮಗು ಚೀರಾಡಿದೆ. ಆದರೆ, ಚಾಲಕ ಬಸ್ಸನ್ನು ನಿಲ್ಲಿಸದೆ ಮುಂದೆ ಹೋಗಿದ್ದು, ನಿರ್ಜನ ಪ್ರದೇಶಕ್ಕೆ ಒಯ್ದು ಅತ್ಯಾಚಾರ ಎಸಗಿದ್ದಾನೆ. ಈ ಸಂದರ್ಭ ಮಗು ಪ್ರಜ್ಞೆ ತಪ್ಪಿದ್ದು, ಮೃತಪಟ್ಟಿದ್ದಾಗಿ ತಿಳಿದು ಗೋಣಿಚೀಲದಲ್ಲಿ ಕಟ್ಟಿ ಹೊರಕ್ಕೆ ಎಸೆದು ಹೋಗಿದ್ದಾನೆ.

ಆದರೆ, ಗೋಣಿಚೀಲದಲ್ಲಿದ್ದ ಬಾಲಕಿಗೆ ಪ್ರಜ್ಞೆ ಬಂದು ಅಲ್ಲಾಡುವುದನ್ನು ತಿಳಿದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದರು. ಬಾಲಕಿ ಅರೆ ಪ್ರಜ್ಞಾವಸ್ಥ ಸ್ಥಿತಿಯಲ್ಲಿರುವುದನ್ನು ತಿಳಿದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೇ ವೇಳೆ, ತನ್ನ ಮಗು ನಾಪತ್ತೆಯಾಗಿರುವ ಬಗ್ಗೆ ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ನಡೆಸಿದಾಗ, ಮಗುವಿಗೆ ಅತ್ಯಾಚಾರ ಆಗಿರುವುದು ಕಂಡುಬಂದಿದೆ. ಸಿಸಿಟಿವಿ ಆಧರಿಸಿ ಬಸ್ ಚಾಲಕನನ್ನು ಬಂಧಿಸಿ, ಪೋಕ್ಸೋ ಕೇಸು ದಾಖಲಿಸಿದ್ದಾರೆ.
A luxury bus driver allegedly raped a 4-year-old girl, stuffed her inside a gunny bag and threw her near a petrol pump. The gunny bag stuffed with the girl was found near Waliv on Mumbai-Ahmedabad Highway. The girl was playing inside the bus when the accused abducted her.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm