ಬ್ರೇಕಿಂಗ್ ನ್ಯೂಸ್
25-06-25 11:11 pm Mangalore Correspondent ಕ್ರೈಂ
ಪುತ್ತೂರು, ಜೂನ್ 25 : ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಸಿ ಬಳಿಕ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿ ವಿವಾಹವಾಗಲು ನಿರಾಕರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಯುವಕನ ವಿರುದ್ಧ ಪುತ್ತೂರಿನಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಮುಖಂಡ, ವಾಸ್ತು ಶಿಲ್ಪಿ ಪಿಜಿ ಜಗನ್ನಿವಾಸ ರಾವ್ ಅವರ ಪುತ್ರ ಕೃಷ್ಣ ರಾವ್ (21) ಆರೋಪಿಯಾಗಿದ್ದು ಪ್ರಕರಣ ದಾಖಲಾಗುತ್ತಲೇ ಪರಾರಿಯಾಗಿದ್ದಾನೆ. ಈತನ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಕೇಸು ದಾಖಲಾಗಿದೆ.
ವಂಚನೆಗೆ ಒಳಗಾದ ಯುವತಿಯೂ ಪುತ್ತೂರಿನ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಆರೋಪಿಯು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆಕೆಯನ್ನು ಮನೆಗೆ ಕರೆಸಿಕೊಂಡು ಬಲಾತ್ಕಾರ ಮಾಡಿದ್ದ. ಇದೇ ರೀತಿ ಎರಡು ಬಾರಿ ಕೃತ್ಯ ಎಸಗಿದ್ದು ಯುವತಿ ಗರ್ಭವತಿಯಾಗಿದ್ದಳು. ಆನಂತರ, ಯುವತಿ ತನ್ನ ಮನೆಯವರಿಗೆ ಹೇಳಿ ಹುಡುಗನ ಮನೆಯವರ ಜೊತೆ ಮದುವೆ ಮಾತುಕತೆ ನಡೆಸಿದ್ದರು. ಮದುವೆಗೆ ಒಪ್ಪಿಗೆ ನೀಡಿದ್ದರೂ ಈಗ ಮದುವೆಯಾಗದೆ ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮೊದಲ ಬಾರಿಗೆ 2024ರ ಅಕ್ಟೋಬರ್ 11ರಂದು ತನ್ನ ಮನೆಗೆ ಕರೆಸಿಕೊಂಡು ಬಲವಂತದಿಂದ ಅತ್ಯಾಚಾರ ಮಾಡಿದ್ದ. ಆನಂತರವೂ ಅದೇ ರೀತಿ ಮನೆಗೆ ಕರೆಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದ. ಮದುವೆಯಾಗುವ ಬಗ್ಗೆ ಮನೆಯವರೂ ಭರವಸೆ ನೀಡಿದ್ದರು. ಈಗ ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದು ಕೃಷ್ಣ ರಾವ್ ಮದುವೆಯಾಗಲು ನಿರಾಕರಿಸಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಿದ್ದಾಳೆ.
A case has been registered against a 21-year-old man from Puttur for allegedly sexually assaulting his female classmate under the false promise of marriage. The accused has been identified as Krishna Rao, son of prominent BJP leader and vastu expert P.G. Jagannivasa Rao.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm