ಬ್ರೇಕಿಂಗ್ ನ್ಯೂಸ್
22-12-20 06:25 pm Headline Karnataka News Network ಕ್ರೈಂ
ಹೊಸದಿಲ್ಲಿ, ಡಿ.22: ಕೆನಡಾದಲ್ಲಿ ಆಶ್ರಯ ಪಡೆಯಲು 2016ರಲ್ಲಿ ಪಾಕಿಸ್ತಾನದಿಂದ ಪಾರಾಗಿದ್ದ ಬಲೂಚ್ ಕಾರ್ಯಕರ್ತೆ ಕರಿಮಾ ಬಲೂಚ್ ಹಾರ್ಬರ್ ಫ್ರಂಟ್ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸ್ಥಳೀಯ ಮೂಲಗಳ ಪ್ರಕಾರ, ಟೊರೊಂಟೊದ ಲೇಕ್ಶೋರ್ ಬಳಿಯ ದ್ವೀಪವೊಂದರಲ್ಲಿ ಆಕೆಯ ಮೃತದೇಹ ಮುಳುಗಿರುವ ಸ್ಥಿತಿಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. ಕರಿಮಾ ಅವರ ಪತಿ ಹಾಗೂ ಸಹೋದರರು ಮೃತದೇಹದ ಗುರುತನ್ನು ಪತ್ತೆ ಹಚ್ಚಿದ್ದು, ಮೃತದೇಹ ಈಗಲೂ ಪೊಲೀಸರ ಬಳಿ ಇದೆ.
ಟೊರೊಂಟೊ ಪೊಲೀಸ್ ಹಾಗೂ ಕೆನಡಾದ ಭದ್ರತಾ ಸಂಸ್ಥೆ ಸಿಎಸ್ಎಸ್ ಕರಿಮಾ ಸಾವಿನಲ್ಲಿ ಪಾಕಿಸ್ತಾನದ ಕೈವಾಡದ ಸಾಧ್ಯತೆಯ ಬಗ್ಗೆ ತನಿಖೆ ನಡೆಸಬೇಕು ಎಂದು ಟೊರೊಂಟಾದ ತಾರೆಕ್ ಫತ್ಹಾ ‘ಇಂಡಿಯಾ ಟುಡೇ’ ಗೆ ತಿಳಿಸಿದ್ದಾರೆ.

ತನ್ನ ಜೀವಕ್ಕೆ ಅಪಾಯವಿದ್ದ ಕಾರಣ 2016ರಲ್ಲಿ ಕರಿಮಾ ತನ್ನ ಕೆಲವು ಸ್ನೇಹಿತರು ಹಾಗೂ ಬಲೂಚ್ ಕಾರ್ಯಕರ್ತರ ಸಹಾಯದಿಂದ ಬಲೂಚಿಸ್ತಾನದಿಂದ ತಪ್ಪಿಸಿಕೊಂಡಿದ್ದರು. ಪಾಕಿಸ್ತಾನ ಮಾಜಿ ಸೇನಾಧಿಕಾರಿಗಳು ಕೆನಡಾದಲ್ಲಿ ನೆಲೆಸಿದ್ದನ್ನು ಕರಿಮಾ ತೀವ್ರವಾಗಿ ಟೀಕಿಸುತ್ತಿದ್ದರು. ಪಾಕಿಸ್ತಾನ ವಶದಿಂದ ಬಲೂಚಿಸ್ತಾನವನ್ನು ಸ್ವತಂತ್ರಗೊಳಿಸಬೇಕೆಂದು ಪ್ರತಿಪಾದಿಸುತ್ತಿದ್ದವರಲ್ಲಿ ಕರಿಮಾ ಕೂಡ ಒಬ್ಬರಾಗಿದ್ದರು.
2016ರಲ್ಲಿ ಭಾರತದ ಪ್ರಧಾನಿ ಮೋದಿಯವರಿಗಾಗಿ ರಕ್ಷಾ ಬಂಧನ ಸಂದೇಶವನ್ನು ರೆಕಾರ್ಡ್ ಮಾಡಿದ್ದರು. 2016ರಲ್ಲಿ ಬ್ರಿಟನ್ ನ ಪ್ರಮುಖ ಪ್ರಸಾರ ಸಂಸ್ಥೆ ಬಿಬಿಸಿ ಆಯ್ಕೆ ಮಾಡಿರುವ 100 ಅತ್ಯಂತ ಪ್ರಭಾವಶಾಲಿ ಮಹಿಳೆಯರಲ್ಲಿ ಕರಿಮಾ ಕೂಡ ಒಬ್ಬರಾಗಿದ್ದರು.
ಕರಿಮಾ ಬಲೂಚ್ ನಿಧನಕ್ಕೆ ಬಲೂಚ್ ರಾಷ್ಟ್ರೀಯ ಚಳುವಳಿಯು 40 ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.
Human rights activist and former chairperson of Baloch Students Organisation – Azad, Karima Baloch was reportedly found dead in Toronto, Canada Sunday.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am