ಬ್ರೇಕಿಂಗ್ ನ್ಯೂಸ್
29-06-25 04:26 pm HK News Desk ಕ್ರೈಂ
ದಾವಣಗೆರೆ, ಜೂ 29 : ಪೆಟ್ರೋಲ್ ಸುರಿದು ಎಟಿಎಂ ಒಡೆಯಲು ಖದೀಮರು ಮುಂದಾಗಿದ್ದು, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡ ಬಳಿಕ ಪರಾರಿಯಾದ ಘಟನೆ ಜಗಳೂರು ತಾಲೂಕಿನ ಬಿಳಿಚೋಡು ಗ್ರಾಮದಲ್ಲಿ ಕಳೆದ ಮಧ್ಯರಾತ್ರಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕಳ್ಳರು ಮಧ್ಯರಾತ್ರಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದಾರೆ. ಮೊದಲು ಕಬ್ಬಿಣದ ಸರಳು ಬಳಸಿ ಎಟಿಎಂ ಒಡೆಯಲು ಯತ್ನಿಸಿದ್ದಾರೆ. ಅದು ಸಾಧ್ಯವಾಗದೇ ಇದ್ದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ವೇಳೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ದಟ್ಟ ಹೊಗೆ ಆವರಿಸುತ್ತಿದ್ದಂತೆ ಎಸ್ಕೇಪ್ ಆಗಿದ್ದಾರೆ.
ವಿಚಾರ ತಿಳಿಯುತ್ತಿದ್ದಂತೆ ಬ್ಯಾಂಕ್ ಸಿಬ್ಬಂದಿ ಪೊಲೀಸರ ಸಮೇತ ಎಟಿಎಂ ಬಳಿಗೆ ಧಾವಿಸಿದ್ದಾರೆ. ಬಿಳಿಚೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎಫ್ಐಆರ್ ದಾಖಲಾಗಿದೆ.
ಇನ್ನು ಇದೇ ದಾವಣಗೆರೆಯಲ್ಲಿ ಆರು ತಿಂಗಳ ಹಿಂದಷ್ಟೇ ಎಸ್ ಬಿಐ ಬ್ಯಾಂಕ್ ಗೆ ಕನ್ನ ಹಾಕಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿ 17 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು.
ಬ್ಯಾಂಕ್ ದರೋಡೆಯಲ್ಲಿ ಇದೇ ಮೊದಲ ಬಾರಿಗೆ ಸೊತ್ತು ಸಹಿತ ಅರೋಪಿಗಳ ಬಂಧನವಾಗಿತ್ತು. ಈ ಹಿಂದೆ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಕರ್ನಾಟಕ ಬ್ಯಾಂಕ್ ನಲ್ಲಿ ಎರಡು ಬಾರಿ ದರೋಡೆ ನಡೆದಿತ್ತು. ಇದುವರೆಗೂ ದರೋಡೆಕೋರರ ಸುಳಿವು ಕೂಡ ಸಿಕ್ಕಿಲ್ಲ. ಆದರೆ ನ್ಯಾಮತಿ ಪಟ್ಟಣದ ಎಸ್ ಬಿಐ ಬ್ಯಾಂಕ್ ದರೋಡೆ ನಡೆದ ಆರು ತಿಂಗಳಲ್ಲಿ ಅರೋಪಿಗಳ ಪತ್ತೆ ಮಾಡಿ ಸೊತ್ತು ಸಮೇತ ಬಂದಿಸಿದರು.
A group of unidentified miscreants attempted to rob an ATM by setting it on fire in Bilichodu village, Jagalur taluk, late last night. The incident was captured on CCTV footage installed at the ATM center.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm