ಬ್ರೇಕಿಂಗ್ ನ್ಯೂಸ್
29-06-25 11:15 pm Udupi Correspondent ಕ್ರೈಂ
ಉಡುಪಿ, ಜೂನ್ 29 : ಬೆಂಗಳೂರಿನಿದ ಉಡುಪಿಗೆ ಬರುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಪರ್ಸ್ ಮತ್ತು ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.
ಮೇ 22ರಂದು ಬೆಂಗಳೂರು ಯಲಹಂಕ ನಿವಾಸಿ ರಾಧಿಕಾ ಎಂಬವರು ಸಹೋದರ ಹರಿಪ್ರಸಾದ್ ಜೊತೆಗೆ ಪಂಚಗಂಗಾ ಎಕ್ಸ್ಪ್ರೆಸ್ ರೈಲಿನಲ್ಲಿ ಉಡುಪಿಗೆ ಆಗಮಿಸುತ್ತಿದ್ದ ಸಂದರ್ಭ ಘಟನೆ ನಡೆದಿದೆ. ರಾಧಿಕಾ ಅವರು ರೈಲಿನಲ್ಲಿ ರಾತ್ರಿ ಮಲಗುವ ವೇಳೆ ಚಿನ್ನದ ಒಡವೆಗಳಿದ್ದ ಪರ್ಸನ್ನು ಬ್ಯಾಗಿನಲ್ಲಿಟ್ಟು ಆ ಬ್ಯಾಗನ್ನು ತಮ್ಮ ತಲೆಯ ಪಕ್ಕದಲ್ಲಿ ಇಟ್ಟು ಮಲಗಿದ್ದರು. ಮೇ 23ರಂದು ನಸುಕಿನ 4.25ಕ್ಕೆ ಎಚ್ಚರಗೊಂಡು ಬ್ಯಾಗ್ ನೋಡಿದಾಗ ಚಿನ್ನದ ಒಡವೆಗಳಿದ್ದ ಪರ್ಸ್ ಮತ್ತು ಅದರ ಜತೆಯಲ್ಲಿ ಕವರ್ನಲ್ಲಿದ್ದ ಹಣ ಕಾಣೆಯಾಗಿತ್ತು. ರೈಲು ಆಗಷ್ಟೇ ಮೂಲ್ಕಿ ನಿಲ್ದಾಣ ಬಿಟ್ಟು ತೆರಳಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪರ್ಸ್ನಲ್ಲಿದ್ದ 22 ಗ್ರಾಂ ತೂಕದ ಹವಳದ ಚಿನ್ನದ ನೆಕ್ಲೇಸ್, 22 ಗ್ರಾಂ ತೂಕದ 2 ಚಿನ್ನದ ಬಳೆಗಳು, 36 ಗ್ರಾಂ ತೂಕದ ಚಿನ್ನದ ಮುತ್ತಿನ ಹಾರ ಸೇರಿದಂತೆ 16.69 ಲಕ್ಷ ರೂ. ಮೌಲ್ಯದ 170.4 ಗ್ರಾಂ ಚಿನ್ನಾಭರಣ ಹಾಗೂ 3 ಸಾವಿರ ರೂ. ನಗದು ಕಳವಾಗಿದೆ. ಕಳ್ಳತನ ಪ್ರಕರಣವು ಮೇ 22ರ ರಾತ್ರಿ ಮತ್ತು ಮೇ 23ರ ಬೆಳಗ್ಗಿನ ಜಾವದ ನಡುವೆ ನಡೆದಿದ್ದು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a late-reported case, gold ornaments worth over ₹16.69 lakh and cash were stolen from a Bengaluru woman traveling to Udupi by train. The incident took place during the early hours of May 23, and a complaint has now been registered at the Kapu Police Station
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm