ಬ್ರೇಕಿಂಗ್ ನ್ಯೂಸ್
29-06-25 11:15 pm Udupi Correspondent ಕ್ರೈಂ
ಉಡುಪಿ, ಜೂನ್ 29 : ಬೆಂಗಳೂರಿನಿದ ಉಡುಪಿಗೆ ಬರುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಪರ್ಸ್ ಮತ್ತು ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.
ಮೇ 22ರಂದು ಬೆಂಗಳೂರು ಯಲಹಂಕ ನಿವಾಸಿ ರಾಧಿಕಾ ಎಂಬವರು ಸಹೋದರ ಹರಿಪ್ರಸಾದ್ ಜೊತೆಗೆ ಪಂಚಗಂಗಾ ಎಕ್ಸ್ಪ್ರೆಸ್ ರೈಲಿನಲ್ಲಿ ಉಡುಪಿಗೆ ಆಗಮಿಸುತ್ತಿದ್ದ ಸಂದರ್ಭ ಘಟನೆ ನಡೆದಿದೆ. ರಾಧಿಕಾ ಅವರು ರೈಲಿನಲ್ಲಿ ರಾತ್ರಿ ಮಲಗುವ ವೇಳೆ ಚಿನ್ನದ ಒಡವೆಗಳಿದ್ದ ಪರ್ಸನ್ನು ಬ್ಯಾಗಿನಲ್ಲಿಟ್ಟು ಆ ಬ್ಯಾಗನ್ನು ತಮ್ಮ ತಲೆಯ ಪಕ್ಕದಲ್ಲಿ ಇಟ್ಟು ಮಲಗಿದ್ದರು. ಮೇ 23ರಂದು ನಸುಕಿನ 4.25ಕ್ಕೆ ಎಚ್ಚರಗೊಂಡು ಬ್ಯಾಗ್ ನೋಡಿದಾಗ ಚಿನ್ನದ ಒಡವೆಗಳಿದ್ದ ಪರ್ಸ್ ಮತ್ತು ಅದರ ಜತೆಯಲ್ಲಿ ಕವರ್ನಲ್ಲಿದ್ದ ಹಣ ಕಾಣೆಯಾಗಿತ್ತು. ರೈಲು ಆಗಷ್ಟೇ ಮೂಲ್ಕಿ ನಿಲ್ದಾಣ ಬಿಟ್ಟು ತೆರಳಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪರ್ಸ್ನಲ್ಲಿದ್ದ 22 ಗ್ರಾಂ ತೂಕದ ಹವಳದ ಚಿನ್ನದ ನೆಕ್ಲೇಸ್, 22 ಗ್ರಾಂ ತೂಕದ 2 ಚಿನ್ನದ ಬಳೆಗಳು, 36 ಗ್ರಾಂ ತೂಕದ ಚಿನ್ನದ ಮುತ್ತಿನ ಹಾರ ಸೇರಿದಂತೆ 16.69 ಲಕ್ಷ ರೂ. ಮೌಲ್ಯದ 170.4 ಗ್ರಾಂ ಚಿನ್ನಾಭರಣ ಹಾಗೂ 3 ಸಾವಿರ ರೂ. ನಗದು ಕಳವಾಗಿದೆ. ಕಳ್ಳತನ ಪ್ರಕರಣವು ಮೇ 22ರ ರಾತ್ರಿ ಮತ್ತು ಮೇ 23ರ ಬೆಳಗ್ಗಿನ ಜಾವದ ನಡುವೆ ನಡೆದಿದ್ದು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a late-reported case, gold ornaments worth over ₹16.69 lakh and cash were stolen from a Bengaluru woman traveling to Udupi by train. The incident took place during the early hours of May 23, and a complaint has now been registered at the Kapu Police Station
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm