ಬ್ರೇಕಿಂಗ್ ನ್ಯೂಸ್
            
                        29-06-25 11:15 pm Udupi Correspondent ಕ್ರೈಂ
            ಉಡುಪಿ, ಜೂನ್ 29 : ಬೆಂಗಳೂರಿನಿದ ಉಡುಪಿಗೆ ಬರುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಬ್ಯಾಗ್ನಲ್ಲಿದ್ದ ಪರ್ಸ್ ಮತ್ತು ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿರುವ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.
ಮೇ 22ರಂದು ಬೆಂಗಳೂರು ಯಲಹಂಕ ನಿವಾಸಿ ರಾಧಿಕಾ ಎಂಬವರು ಸಹೋದರ ಹರಿಪ್ರಸಾದ್ ಜೊತೆಗೆ ಪಂಚಗಂಗಾ ಎಕ್ಸ್ಪ್ರೆಸ್ ರೈಲಿನಲ್ಲಿ ಉಡುಪಿಗೆ ಆಗಮಿಸುತ್ತಿದ್ದ ಸಂದರ್ಭ ಘಟನೆ ನಡೆದಿದೆ. ರಾಧಿಕಾ ಅವರು ರೈಲಿನಲ್ಲಿ ರಾತ್ರಿ ಮಲಗುವ ವೇಳೆ ಚಿನ್ನದ ಒಡವೆಗಳಿದ್ದ ಪರ್ಸನ್ನು ಬ್ಯಾಗಿನಲ್ಲಿಟ್ಟು ಆ ಬ್ಯಾಗನ್ನು ತಮ್ಮ ತಲೆಯ ಪಕ್ಕದಲ್ಲಿ ಇಟ್ಟು ಮಲಗಿದ್ದರು. ಮೇ 23ರಂದು ನಸುಕಿನ 4.25ಕ್ಕೆ ಎಚ್ಚರಗೊಂಡು ಬ್ಯಾಗ್ ನೋಡಿದಾಗ ಚಿನ್ನದ ಒಡವೆಗಳಿದ್ದ ಪರ್ಸ್ ಮತ್ತು ಅದರ ಜತೆಯಲ್ಲಿ ಕವರ್ನಲ್ಲಿದ್ದ ಹಣ ಕಾಣೆಯಾಗಿತ್ತು. ರೈಲು ಆಗಷ್ಟೇ ಮೂಲ್ಕಿ ನಿಲ್ದಾಣ ಬಿಟ್ಟು ತೆರಳಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಪರ್ಸ್ನಲ್ಲಿದ್ದ 22 ಗ್ರಾಂ ತೂಕದ ಹವಳದ ಚಿನ್ನದ ನೆಕ್ಲೇಸ್, 22 ಗ್ರಾಂ ತೂಕದ 2 ಚಿನ್ನದ ಬಳೆಗಳು, 36 ಗ್ರಾಂ ತೂಕದ ಚಿನ್ನದ ಮುತ್ತಿನ ಹಾರ ಸೇರಿದಂತೆ 16.69 ಲಕ್ಷ ರೂ. ಮೌಲ್ಯದ 170.4 ಗ್ರಾಂ ಚಿನ್ನಾಭರಣ ಹಾಗೂ 3 ಸಾವಿರ ರೂ. ನಗದು ಕಳವಾಗಿದೆ. ಕಳ್ಳತನ ಪ್ರಕರಣವು ಮೇ 22ರ ರಾತ್ರಿ ಮತ್ತು ಮೇ 23ರ ಬೆಳಗ್ಗಿನ ಜಾವದ ನಡುವೆ ನಡೆದಿದ್ದು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
            
            
            In a late-reported case, gold ornaments worth over ₹16.69 lakh and cash were stolen from a Bengaluru woman traveling to Udupi by train. The incident took place during the early hours of May 23, and a complaint has now been registered at the Kapu Police Station
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 08:37 pm
                        
            
                  
                Mangalore Correspondent    
            
                    
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm