ಬ್ರೇಕಿಂಗ್ ನ್ಯೂಸ್
01-07-25 12:07 pm HK News Desk ಕ್ರೈಂ
ಕಾರವಾರ, ಜು 01 : ನೌಕರಿ ಕೊಡಿಸುವುದಾಗಿ 200 ರೂಪಾಯಿ ಪಡೆದು ವ್ಯಕ್ತಿಯೊಬ್ಬರಿಗೆ ವಂಚಿಸಿದ ವ್ಯಕ್ತಿಯನ್ನು 30 ವರ್ಷಗಳ ಬಳಿಕ ಶಿರಸಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ ಘಟನೆ ನಡೆದಿದೆ. ಬೈಂದೂರಿನ ಬಿ.ಕೆ.ರಾಮಚಂದ್ರ ರಾವ್ ಬಂಧಿತ ಆರೋಪಿ.
ಶಿರಸಿ ಗ್ರಾಮೀಣ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ 30 ವರ್ಷದ ಹಿಂದೆ ವ್ಯಕ್ತಿಯೋರ್ವರಿಗೆ ನೌಕರಿ ಕೊಡಿಸುವುದಾಗಿ ಹೇಳಿ 200 ರೂ. ಪಡೆದು ಮೋಸ ಮಾಡಿದ್ದ. ಈ ಬಗ್ಗೆ ಪ್ರಕರಣ ದಾಖಲಾದರೂ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ತಪ್ಪಿಸಿಕೊಂಡಿದ್ದ.
ಶಿರಸಿ ಗ್ರಾಮೀಣ ಠಾಣೆಯ ಪಿಐ ಮಂಜುನಾಥ್ ಎಂ. ಮತ್ತು ಪಿಎಸ್ಐ ಸಂತೋಷ್ ಕುಮಾರ್ ಎಂ. ನೇತೃತ್ವದಲ್ಲಿ ಪೊಲೀಸರು ಆರೋಪಿಯನ್ನು ಬೆಂಗಳೂರಿನ ಬಳೆಪೇಟೆಯಲ್ಲಿ ಬಂಧಿಸಿದ್ದಾರೆ. ಆರೋಪಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಜೈಲಿಗೆ ಹಾಕಲಾಗಿದೆ.
In a surprising turn of events, a man who allegedly defrauded someone of ₹200 on the pretext of offering a job has been arrested by Sirsi police after 30 years. The accused, B.K. Ramachandra Rao from Byndoor, was apprehended in Bengaluru.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm