ಬ್ರೇಕಿಂಗ್ ನ್ಯೂಸ್
07-07-25 07:13 pm Mangalore Correspondent ಕ್ರೈಂ
ಉಳ್ಳಾಲ, ಜು.7 : ಹದಿನಾರರ ವಯಸ್ಸಿನ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗದೇ ಇದ್ದು, ಆಕೆಯನ್ನ ಆಮಿಷ ತೋರಿಸಿ ಯಾರೋ ಅಪಹರಿಸಿ ಹೋಗಿರುವ ಬಗ್ಗೆ ಬಾಲಕಿಯ ತಂದೆ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿಯನ್ನ ಅಪಹರಿಸಿದ ಆರೋಪಿ ಯುವಕ ಮತ್ತು ಆತನಿಗೆ ಸಹಕರಿಸಿದ ದಂಪತಿಯನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ದೇರಳಕಟ್ಟೆ ಸಮೀಪದ ರೆಂಜಾಡಿ ನಿವಾಸಿ ಮಹಮ್ಮದ್ ಶಹಬಾಝ್ (27) ಬಾಲಕಿಯನ್ನ ಅಪಹರಿಸಿದ ಆರೋಪಿಯಾಗಿದ್ದು, ಅಪ್ರಾಪ್ತೆಯನ್ನ ಆಕೆಯ ಮನೆಯಿಂದ ಅಪಹರಿಸಲು ಶಹಬಾಝ್ ಗೆ ಸಹಕರಿಸಿದ ಕೊಣಾಜೆ ನಿವಾಸಿಗಳಾದ ಅಮೀರ್ ಸೊಹೈಲ್, ನಿಶಾ ಎಂಬ ದಂಪತಿಯನ್ನ ಪೊಲೀಸರು ಬಂಧಿಸಿದ್ದಾರೆ.
ಜುಲೈ 5 ರಂದು ಸಂಜೆ 4 ಗಂಟೆಗೆ ಉಳ್ಳಾಲ ಠಾಣೆ ವ್ಯಾಪ್ತಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಮುಸ್ಲಿಂ ವ್ಯಕ್ತಿಯೋರ್ವರ ಅಪ್ರಾಪ್ತ ಮಗಳು ಮನೆಯಿಂದ ಹೊರ ಹೋದವಳು ಹಿಂತಿರುಗಿರಲಿಲ್ಲ. ಈ ಬಗ್ಗೆ ವ್ಯಕ್ತಿಯು ಉಳ್ಳಾಲ ಠಾಣೆಯಲ್ಲಿ ತನ್ನ ಮಗಳನ್ನ ಯಾರೋ ಅಪಹರಿಸಿರೋದಾಗಿ ದೂರು ನೀಡಿದ್ದರು. ಶಹಭಾಝ್ ಈ ಮೊದಲೂ ಬಾಲಕಿಯನ್ನ ಪುಸಲಾಯಿಸಿ ಆಕೆಯ ಮನೆಯಿಂದ ಕರಕೊಂಡು ಹೋಗಿದ್ದನಂತೆ. ಮತ್ತೆ ಮನೆಗೆ ಹಿಂತಿರುಗಿದ್ದ ಬಾಲಕಿಗೆ ಪೋಷಕರು ಗದರಿದ್ದರು. ಪೋಷಕರು ತನಗೆ ಗದರಿದ್ದ ವಿಚಾರವನ್ನ ಬಾಲಕಿ ಶಹಬಾಝ್ ಗೆ ತಿಳಿಸಿದ್ದಳಂತೆ.
ಇದೀಗ ಶಹಭಾಝ್ ತನ್ನ ಪರಿಚಯಸ್ಥರಾದ ಅಮೀರ್ ಸೊಹೈಲ್ ಮತ್ತು ನಿಶಾ ದಂಪತಿ ಮೂಲಕ ಬಾಲಕಿಯನ್ನ ಮತ್ತೆ ಅಪಹರಿಸಿದ್ದನೆನ್ನಲಾಗಿದೆ. ತನಿಖೆ ನಡೆಸಿದ ಉಳ್ಳಾಲ ಪೊಲೀಸರು ಬಾಲಕಿ ಮತ್ತು ಆಕೆಯನ್ನ ಅಪಹರಿಸಿದ್ದ ಆರೋಪಿಗಳನ್ನ ಪತ್ತೆಹಚ್ಚಿದ್ದಾರೆ.
ಸಂತ್ರಸ್ತ ಅಪ್ರಾಪ್ತ ಬಾಲಕಿಯನ್ನ ಉಳ್ಳಾಲ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆರೋಪಿಗಳನ್ನ ಬಂಧಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
A 16-year-old girl was allegedly kidnapped from her home in Ullal, leading to the arrest of a youth and a couple under the POCSO (Protection of Children from Sexual Offences) Act, police officials confirmed.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am