ಬ್ರೇಕಿಂಗ್ ನ್ಯೂಸ್
07-07-25 10:31 pm Mangalore Correspondent ಕ್ರೈಂ
ಮಂಗಳೂರು, ಜುಲೈ 7 : ಮನೆಯಿಂದಲೇ ಪಾರ್ಟ್ ಟೈಮ್ ಕೆಲಸ ಮಾಡಿ ಹಣ ಗಳಿಸಬಹುದು ಎನ್ನುವ ಜಾಹೀರಾತನ್ನು ನಂಬಿ ವ್ಯಕ್ತಿಯೊಬ್ಬರು 6.50 ಲಕ್ಷ ರೂ. ಕಳಕೊಂಡ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂನ್ 25ರಂದು ವಾಟ್ಸಪ್ ನಲ್ಲಿ ಪಾರ್ಟ್ ಟೈಮ್ ಕೆಲಸದ ಬಗ್ಗೆ ಸಂದೇಶ ಬಂದಿತ್ತು. ಅದರಲ್ಲಿದ್ದ ಲಿಂಕ್ ಕ್ಲಿಕ್ ಮಾಡಿ ಟೆಲಿಗ್ರಾಮ್ ಏಪ್ ಡೌನ್ಲೋಡ್ ಮಾಡುವಂತೆ ತಿಳಿಸಲಾಗಿತ್ತು. ಆನಂತರ ಮತ್ತೆರಡು ಲಿಂಕ್ ಕಳುಹಿಸಿದ್ದು, ಅದರ ಮೂಲಕ 20 ವರ್ಕ್ ಟಾಸ್ಕ್ ಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದ್ದರು. ಇದಕ್ಕೂ ಮೊದಲು ವರ್ಕಿಂಗ್ ಐಡಿ ನಂಬರ್ ಕೊಡುವುದಕ್ಕಾಗಿ ಬ್ಯಾಂಕ್ ಖಾತೆ ವಿವರಗಳನ್ನು ನೀಡುವಂತೆ ಸೂಚಿಸಿದ್ದರು.
ಪ್ರತಿ ಟಾಸ್ಕ್ ಮುಗಿಸಿದಾಗ ಖಾತೆಗೆ 180 ರೂ. ಹಣ ಹಾಕುವುದಾಗಿ ಹೇಳಿದ್ದರು. ಆನಂತರ, ಇಂತಿಷ್ಟು ಹಣ ಕಟ್ಟಿ ಟಾಸ್ಕ್ ಪೂರೈಸಿದರೆ ದುಪ್ಪಟ್ಟು ಹಣ ಸಿಗುವುದಾಗಿ ನಂಬಿಸಿದ್ದಾರೆ. ಅದರಂತೆ, ಈ ವ್ಯಕ್ತಿ ಅಪರಿಚಿರು ಹೇಳಿದ ರೀತಿಯಲ್ಲೇ ಹಣ ಪಾವತಿಸಿದ್ದರು. ಮತ್ತಷ್ಟು ಹಣ ಹಾಕಿದರೆ ಡಬಲ್ ಆಗುವುದಾಗಿ ನಂಬಿಸಿದ್ದು ಮತ್ತು ಅದರ ತೆರಿಗೆಯೆಂದು ಹೇಳಿ ಇನ್ನಷ್ಟು ಹಣ ಕೇಳಿದ್ದರು. ಅದೇ ಪ್ರಕಾರ ಹಂತ ಹಂತವಾಗಿ 6.50 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿದ್ದರು. ಅಲ್ಲಿ ವರೆಗೂ ಈ ವ್ಯಕ್ತಿಗೆ 380 ರೂ. ಮಾತ್ರ ಮರಳಿ ಸಿಕ್ಕಿತ್ತು. ಹಣವನ್ನು ವಾಪಸ್ ಕೇಳಿದಾಗ ದುಬಾರಿ ತೆರಿಗೆ ಕಟ್ಟುವಂತೆ ಹೇಳಿದ್ದು ಇದರಿಂದ ತಾನು ಮೋಸ ಹೋಗಿರುವುದಾಗಿ ತಿಳಿದು ಪೊಲೀಸರಿಗೆ ದೂರು ನೀಡಿದ್ದಾರೆ.
A man from Mangaluru has reportedly lost ₹6.5 lakh after falling victim to an online scam that promised earnings through a work-from-home part-time job. The incident has been registered at the Mangaluru Rural Police Station.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am