ಬ್ರೇಕಿಂಗ್ ನ್ಯೂಸ್
10-07-25 08:09 pm HK News Desk ಕ್ರೈಂ
ರಾಮನಗರ ಜು.10: ಮನೆಯಲ್ಲಿ ಒಂಟಿಯಾಗಿ ಇದ್ದ 14 ವರ್ಷದ ಬಾಲಕಿಯ ಮೇಲೆ ಆತ್ಯಚಾರವೆಸಗಿ ನಂತರ ಆಕೆಯನ್ನ ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ತಾವರೆಕೆರೆ ನಗರದಲ್ಲಿ ನಡೆದಿದೆ.
ಘಟನೆ ನಡೆದ ಕೆಲವೇ ತಾಸುಗಳಲ್ಲಿ ಆರೋಪಿ ಯಲ್ಲಪ್ಪ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಯಚೂರು ಜಿಲ್ಲೆಯ 25 ವರ್ಷದ ಯಲ್ಲಪ್ಪ ಕಟ್ಟಡ ಕಾರ್ಮಿಕ. ತಾವರೆಕೆರೆಯಲ್ಲಿ ಒಬ್ಬನೇ ನೆಲೆಸಿದ್ದ ಆರೋಪಿ, ಬಾಲಕಿ ಮನೆ ಬಳಿ ಆಗಾಗ ಬಂದು ಹೋಗುತ್ತಿದ್ದ. ದಂಪತಿ ಕೆಲಸಕ್ಕೆ ಮತ್ತು ಅವರ ಮಕ್ಕಳು ಶಾಲೆಗೆ ಹೋದ ನಂತರ, ಬಾಲಕಿ ಒಬ್ಬಳೇ ಮನೆಯಲ್ಲಿರುವುದನ್ನು ಅರಿತಿದ್ದ.
ಬುಧವಾರ ಮಧ್ಯಾಹ್ನ 1.30ರ ಸುಮಾರಿಗೆ ಬೈಕ್ನಲ್ಲಿ ಬಾಲಕಿ ಮನೆಗೆ ಬಂದಿದ್ದ ಆರೋಪಿ, ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಬಲವಾದ ಪ್ರತಿರೋಧ ತೋರಿ ಕೂಗಿಕೊಳ್ಳಲು ಯತ್ನಿಸಿದ್ದಾಳೆ. ಆಗ ಆರೋಪಿ, ಎಲ್ಲಿ ತಾನು ಸಿಕ್ಕಿ ಬೀಳುತ್ತೆನೊ ಎಂಬ ಭಯದಿಂದ ಮನೆಯೊಳಗೆ ಇದ್ದ ದೊಣ್ಣೆಯಿಂದ ತಲೆ ಮತ್ತು ಮುಖಕ್ಕೆ ಹೊಡೆದು ಕೊಲೆ ಮಾಡಿದ್ದಾನೆ.
ಕೃತ್ಯದ ಬಳಿಕ ಮನೆಯಿಂದ ಹಾಗೆಯೇ ಹೋದರೆ ಯಾರಿಗಾದರೂ ಅನುಮಾನ ಬರಲಿದೆ ಅಂದುಕೊಂಡು, ಒಳಗಿದ್ದ ಸಿಲಿಂಡರ್ ತೆಗೆದುಕೊಂಡು ಹೋಗಿದ್ದಾನೆ. ಮಧ್ಯಾಹ್ನ 2ರ ಸುಮಾರಿಗೆ ಬಾಲಕಿ ಸಹೋದರ ಮನೆಗೆ ಬಂದಾಗ ತನ್ನ ಅಕ್ಕ ಅರೆ ನಗ್ನಾವಸ್ಥೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿ ಅಕ್ಕಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದ.
ಸುಳಿವು ಕೊಟ್ಟ ಕ್ಯಾಮೆರಾ ;
ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಯಿತು. ಆಗ ಆರೋಪಿ ಯಲ್ಲಪ್ಪ ಬೈಕ್ನಲ್ಲಿ ಮನೆ ಬಳಿ ಬಂದು, ಕೆಲ ನಿಮಿಷದ ಬಳಿಕ ಅನುಮಾನಾಸ್ಪದವಾಗಿ ಸಿಲಿಂಡರ್ನೊಂದಿಗೆ ಹೋಗುವುದು ಗೊತ್ತಾಯಿತು. ಆತನ ಮಾಹಿತಿ ವಿವರ ಕಲೆಹಾಕಿ ರಾತ್ರಿಯೇ ಆತನನ್ನು ವಶಕ್ಕೆ ಪಡೆಯಲಾಗಿದೆ.
In a horrifying incident near Bengaluru, a 14-year-old girl was brutally raped and murdered in Tavarekere town while she was alone at home. The accused, identified as 25-year-old Yallappa, was arrested by police within hours of the crime, thanks to a key clue involving a stolen gas cylinder.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm