ಬ್ರೇಕಿಂಗ್ ನ್ಯೂಸ್
10-07-25 08:09 pm HK News Desk ಕ್ರೈಂ
ರಾಮನಗರ ಜು.10: ಮನೆಯಲ್ಲಿ ಒಂಟಿಯಾಗಿ ಇದ್ದ 14 ವರ್ಷದ ಬಾಲಕಿಯ ಮೇಲೆ ಆತ್ಯಚಾರವೆಸಗಿ ನಂತರ ಆಕೆಯನ್ನ ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ತಾವರೆಕೆರೆ ನಗರದಲ್ಲಿ ನಡೆದಿದೆ.
ಘಟನೆ ನಡೆದ ಕೆಲವೇ ತಾಸುಗಳಲ್ಲಿ ಆರೋಪಿ ಯಲ್ಲಪ್ಪ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಯಚೂರು ಜಿಲ್ಲೆಯ 25 ವರ್ಷದ ಯಲ್ಲಪ್ಪ ಕಟ್ಟಡ ಕಾರ್ಮಿಕ. ತಾವರೆಕೆರೆಯಲ್ಲಿ ಒಬ್ಬನೇ ನೆಲೆಸಿದ್ದ ಆರೋಪಿ, ಬಾಲಕಿ ಮನೆ ಬಳಿ ಆಗಾಗ ಬಂದು ಹೋಗುತ್ತಿದ್ದ. ದಂಪತಿ ಕೆಲಸಕ್ಕೆ ಮತ್ತು ಅವರ ಮಕ್ಕಳು ಶಾಲೆಗೆ ಹೋದ ನಂತರ, ಬಾಲಕಿ ಒಬ್ಬಳೇ ಮನೆಯಲ್ಲಿರುವುದನ್ನು ಅರಿತಿದ್ದ.
ಬುಧವಾರ ಮಧ್ಯಾಹ್ನ 1.30ರ ಸುಮಾರಿಗೆ ಬೈಕ್ನಲ್ಲಿ ಬಾಲಕಿ ಮನೆಗೆ ಬಂದಿದ್ದ ಆರೋಪಿ, ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಬಲವಾದ ಪ್ರತಿರೋಧ ತೋರಿ ಕೂಗಿಕೊಳ್ಳಲು ಯತ್ನಿಸಿದ್ದಾಳೆ. ಆಗ ಆರೋಪಿ, ಎಲ್ಲಿ ತಾನು ಸಿಕ್ಕಿ ಬೀಳುತ್ತೆನೊ ಎಂಬ ಭಯದಿಂದ ಮನೆಯೊಳಗೆ ಇದ್ದ ದೊಣ್ಣೆಯಿಂದ ತಲೆ ಮತ್ತು ಮುಖಕ್ಕೆ ಹೊಡೆದು ಕೊಲೆ ಮಾಡಿದ್ದಾನೆ.
ಕೃತ್ಯದ ಬಳಿಕ ಮನೆಯಿಂದ ಹಾಗೆಯೇ ಹೋದರೆ ಯಾರಿಗಾದರೂ ಅನುಮಾನ ಬರಲಿದೆ ಅಂದುಕೊಂಡು, ಒಳಗಿದ್ದ ಸಿಲಿಂಡರ್ ತೆಗೆದುಕೊಂಡು ಹೋಗಿದ್ದಾನೆ. ಮಧ್ಯಾಹ್ನ 2ರ ಸುಮಾರಿಗೆ ಬಾಲಕಿ ಸಹೋದರ ಮನೆಗೆ ಬಂದಾಗ ತನ್ನ ಅಕ್ಕ ಅರೆ ನಗ್ನಾವಸ್ಥೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ನೋಡಿ ಅಕ್ಕಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದ.
ಸುಳಿವು ಕೊಟ್ಟ ಕ್ಯಾಮೆರಾ ;
ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಯಿತು. ಆಗ ಆರೋಪಿ ಯಲ್ಲಪ್ಪ ಬೈಕ್ನಲ್ಲಿ ಮನೆ ಬಳಿ ಬಂದು, ಕೆಲ ನಿಮಿಷದ ಬಳಿಕ ಅನುಮಾನಾಸ್ಪದವಾಗಿ ಸಿಲಿಂಡರ್ನೊಂದಿಗೆ ಹೋಗುವುದು ಗೊತ್ತಾಯಿತು. ಆತನ ಮಾಹಿತಿ ವಿವರ ಕಲೆಹಾಕಿ ರಾತ್ರಿಯೇ ಆತನನ್ನು ವಶಕ್ಕೆ ಪಡೆಯಲಾಗಿದೆ.
In a horrifying incident near Bengaluru, a 14-year-old girl was brutally raped and murdered in Tavarekere town while she was alone at home. The accused, identified as 25-year-old Yallappa, was arrested by police within hours of the crime, thanks to a key clue involving a stolen gas cylinder.
10-07-25 09:53 pm
Bangalore Correspondent
ED Raid Congress MLA Subba Reddy: ಮಲೇಶ್ಯಾ, ಬ್...
10-07-25 12:45 pm
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
10-07-25 11:07 pm
HK News Desk
Bangle Seller, Changur Baba Arrest, Uttar Pra...
10-07-25 03:24 pm
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
10-07-25 07:23 pm
Mangalore Correspondent
Mangalore, Traffic Constable, Lokayukta, Tasl...
10-07-25 04:01 pm
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
10-07-25 08:09 pm
HK News Desk
Kerala Couple, Chit Fund Scam; ಚಿಟ್ ಫಂಡ್ ಹೆಸರ...
10-07-25 01:05 pm
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm