ಬ್ರೇಕಿಂಗ್ ನ್ಯೂಸ್
11-07-25 07:13 pm Mangalore Correspondent ಕ್ರೈಂ
ಮಂಗಳೂರು, ಜುಲೈ 11 : ಡ್ರಗ್ಸ್ ವಿರುದ್ಧ ನಿರಂತರ ಬೇಟೆಗಿಳಿದಿರುವ ಮಂಗಳೂರು ಪೊಲೀಸರು ಮತ್ತೊಬ್ಬ ಯುವಕನನ್ನು ಅರೆಸ್ಟ್ ಮಾಡಿದ್ದಾರೆ. ಈ ಹಿಂದೆ ಮಂಗಳೂರಿನಲ್ಲಿ ಮೆಡಿಕಲ್ ವಿದ್ಯಾರ್ಥಿಯಾಗಿದ್ದ ಪ್ರಜ್ವಲ್ ಪೀಣ್ಯಾಸ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ.
ಪ್ರಜ್ವಲ್ ಮೂಲತಃ ಬೀದರ್ ಜಿಲ್ಲೆಯ ಮಂಗಲಪೇಟ್ ನಿವಾಸಿಯಾಗಿದ್ದು ಹಾಲಿ ಬೆಂಗಳೂರಿನ ಕೆಂಗೇರಿಯ ಕೋಡಿಪಾಳ್ಯದಲ್ಲಿ ನೆಲೆಸಿದ್ದ. ಜುಲೈ 2ರಂದು ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಂಬಂಧಿಸಿ ಮಾದಕ ವಸ್ತು ಸೇವನೆ ಮಾಡುವವರಿಂದ ಹಿಡಿದು ಮಾರಾಟ ಮಾಡೋ ವರೆಗೂ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಹಂತ ಹಂತವಾಗಿ ಮಾದಕ ವಸ್ತುಗಳನ್ನು ಮಂಗಳೂರು ನಗರದಲ್ಲಿ ಪೂರೈಕೆ ಮಾಡುವ 09 ಜನರನ್ನು ಪತ್ತೆ ಮಾಡಿ ಬಂಧಿಸಲಾಗಿದೆ. ಪ್ರಕರಣದ ತನಿಖೆಯ ವೇಳೆ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯದಿಂದ ಮಾದಕ ವಸ್ತುಗಳನ್ನು ಪಡೆದುಕೊಂಡು ಮಂಗಳೂರು ನಗರಕ್ಕೆ ಪೂರೈಕೆ ಮಾಡುತ್ತಿದ್ದವರ ಪೈಕಿ ಪ್ರಮುಖ ಆರೋಪಿತನಾಗಿ ಪ್ರಜ್ವಲ್ ಪಾತ್ರ ಪತ್ತೆಯಾಗಿದೆ.
ಆತನನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ವಶಪಡಿಸಲಾಗಿದೆ. ಸದ್ರಿ ಪ್ರಕರಣದ ಆರೋಪಿ ಈ ಹಿಂದೆ ಮಂಗಳೂರು ನಗರದ ಫಾದರ್ ಮುಲ್ಲರ್ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡಿದ್ದು, ಮಂಗಳೂರು ನಗರದ ವಿವಿಧ ಠಾಣೆಗಳಲ್ಲಿ ಮೂರು ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿವೆ.
Continuing their crackdown on drug-related activities, Mangaluru police have arrested another youth involved in the drug supply chain. The arrested individual has been identified as Prajwal Peñas, a former medical student in Mangaluru.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am