ಬ್ರೇಕಿಂಗ್ ನ್ಯೂಸ್
            
                        16-07-25 11:42 am Mangalore Correspondent ಕ್ರೈಂ
            ಮಂಗಳೂರು, ಜುಲೈ 16 : ದೂರು ಹೇಳಿಕೊಂಡು ಬಂದ ಮಹಿಳೆಯನ್ನು ಪೊಲೀಸ್ ಪೇದೆಯೇ ದುರುಪಯೋಗ ಮಾಡಿಕೊಂಡು ತನ್ನ ಕಾಮತೃಷೆಗೆ ಬಳಸಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಆರೋಪಿ ಪೊಲೀಸ್ ಪೇದೆಯನ್ನು ಪೊಲೀಸ್ ಕಮಿಷನರ್ ಸೂಚನೆಯಂತೆ ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಮಹಿಳೆ ತನ್ನನ್ನು ಪೊಲೀಸ್ ಪೇದೆಯೊಬ್ಬ ದುರ್ಬಳಕೆ ಮಾಡುತ್ತಿದ್ದಾನೆಂದು ನೇರವಾಗಿ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರನ್ನು ಭೇಟಿಯಾಗಿ ಅಳಲು ಹೇಳಿಕೊಂಡಿದ್ದರು. ಇದರಂತೆ, ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಕಾವೂರು ಠಾಣೆಯ ಪೊಲೀಸ್ ಪೇದೆ ಚಂದ್ರ ನಾಯಕ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಬಾಗಲಕೋಟೆ ಮೂಲದವನು ಎಂದು ತಿಳಿದುಬಂದಿದೆ. 
ಇದಲ್ಲದೆ, ಪ್ರಕರಣ ಸಂಬಂಧಿಸಿ ಸಂತ್ರಸ್ತ ಮಹಿಳೆಯ ಪತಿಯನ್ನೂ ಪೊಲೀಸರು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಮಾಡುತ್ತಿದ್ದ ಪತಿ ತನ್ನ ಪತ್ನಿಯ ನಗ್ನ ವಿಡಿಯೋ ಮಾಡಿಟ್ಟು ಕಿರುಕುಳ ನೀಡುತ್ತಿದ್ದನೆಂದೂ, ಅದರ ಬಗ್ಗೆ ತಿಳಿದ ಪೊಲೀಸ್ ಪೇದೆ ಚಂದ್ರ ನಾಯಕ್ ಆರೋಪಿ ಪತಿಯನ್ನು ಬೆದರಿಸಿ ವಿಡಿಯೋ ಡಿಲೀಟ್ ಮಾಡಿಸಿದ್ದ. ಆದರೆ, ಆನಂತರ ಮಹಿಳೆಯ ಅಸಹಾಯಕತೆ ಬಳಸಿಕೊಂಡು ತಾನೇ ದುರುಪಯೋಗ ಮಾಡಿಕೊಂಡಿದ್ದ. ಇದರಿಂದ ಬೇಸತ್ತ ಮಹಿಳೆ ನೇರವಾಗಿ ಪೊಲೀಸ್ ಕಮಿಷನರ್ ಭೇಟಿಯಾಗಿ ದೂರು ಹೇಳಿದ್ದರು.
            
            
            In a shocking incident that has come to light late, a police constable has been arrested for allegedly exploiting a woman who had approached the police seeking help. The accused constable, Chandru Nayak, was arrested by the Kankanady Town Police on the directions of Mangaluru Police Commissioner Sudheer Reddy.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm