ಬ್ರೇಕಿಂಗ್ ನ್ಯೂಸ್
16-07-25 11:42 am Mangalore Correspondent ಕ್ರೈಂ
ಮಂಗಳೂರು, ಜುಲೈ 16 : ದೂರು ಹೇಳಿಕೊಂಡು ಬಂದ ಮಹಿಳೆಯನ್ನು ಪೊಲೀಸ್ ಪೇದೆಯೇ ದುರುಪಯೋಗ ಮಾಡಿಕೊಂಡು ತನ್ನ ಕಾಮತೃಷೆಗೆ ಬಳಸಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಆರೋಪಿ ಪೊಲೀಸ್ ಪೇದೆಯನ್ನು ಪೊಲೀಸ್ ಕಮಿಷನರ್ ಸೂಚನೆಯಂತೆ ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತ ಮಹಿಳೆ ತನ್ನನ್ನು ಪೊಲೀಸ್ ಪೇದೆಯೊಬ್ಬ ದುರ್ಬಳಕೆ ಮಾಡುತ್ತಿದ್ದಾನೆಂದು ನೇರವಾಗಿ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರನ್ನು ಭೇಟಿಯಾಗಿ ಅಳಲು ಹೇಳಿಕೊಂಡಿದ್ದರು. ಇದರಂತೆ, ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಕಾವೂರು ಠಾಣೆಯ ಪೊಲೀಸ್ ಪೇದೆ ಚಂದ್ರ ನಾಯಕ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಬಾಗಲಕೋಟೆ ಮೂಲದವನು ಎಂದು ತಿಳಿದುಬಂದಿದೆ.
ಇದಲ್ಲದೆ, ಪ್ರಕರಣ ಸಂಬಂಧಿಸಿ ಸಂತ್ರಸ್ತ ಮಹಿಳೆಯ ಪತಿಯನ್ನೂ ಪೊಲೀಸರು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಮಾಡುತ್ತಿದ್ದ ಪತಿ ತನ್ನ ಪತ್ನಿಯ ನಗ್ನ ವಿಡಿಯೋ ಮಾಡಿಟ್ಟು ಕಿರುಕುಳ ನೀಡುತ್ತಿದ್ದನೆಂದೂ, ಅದರ ಬಗ್ಗೆ ತಿಳಿದ ಪೊಲೀಸ್ ಪೇದೆ ಚಂದ್ರ ನಾಯಕ್ ಆರೋಪಿ ಪತಿಯನ್ನು ಬೆದರಿಸಿ ವಿಡಿಯೋ ಡಿಲೀಟ್ ಮಾಡಿಸಿದ್ದ. ಆದರೆ, ಆನಂತರ ಮಹಿಳೆಯ ಅಸಹಾಯಕತೆ ಬಳಸಿಕೊಂಡು ತಾನೇ ದುರುಪಯೋಗ ಮಾಡಿಕೊಂಡಿದ್ದ. ಇದರಿಂದ ಬೇಸತ್ತ ಮಹಿಳೆ ನೇರವಾಗಿ ಪೊಲೀಸ್ ಕಮಿಷನರ್ ಭೇಟಿಯಾಗಿ ದೂರು ಹೇಳಿದ್ದರು.
In a shocking incident that has come to light late, a police constable has been arrested for allegedly exploiting a woman who had approached the police seeking help. The accused constable, Chandru Nayak, was arrested by the Kankanady Town Police on the directions of Mangaluru Police Commissioner Sudheer Reddy.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am