ಬ್ರೇಕಿಂಗ್ ನ್ಯೂಸ್
16-07-25 09:48 pm Mangaluru Correspondent ಕ್ರೈಂ
ಉಳ್ಳಾಲ, ಜು.16: ಒಂಟಿ ಮಹಿಳೆಯನ್ನ ಪ್ರಜ್ಞಾಹೀನಗೊಳಿಸಿ ಅತ್ಯಾಚಾರ ನಡೆಸಿ ಕೊಲೆಗೈದು ಮೃತದೇಹಕ್ಕೆ ಕಲ್ಲು ಕಟ್ಟಿ ಕೆರೆಗೆಸೆದು ಬಿಹಾರಕ್ಕೆ ಪರಾರಿಯಾಗಿದ್ದ ವಲಸೆ ಕಾರ್ಮಿಕನನ್ನ ಕೊಣಾಜೆ ಪೊಲೀಸರು ಕಡೆಗೂ ಬಂಧಿಸಿ ಕರೆತಂದಿದ್ದಾರೆ.
ಬಿಹಾರ ಮೂಲದ ವಲಸೆ ಕಾರ್ಮಿಕ ಫಿರೋಝ್ ಅಲಂ (26) ಬಂಧಿತ ಕೊಲೆ ಆರೋಪಿ. ಫಿರೋಝ್ ವಲಸೆ ಕಾರ್ಮಿಕನಾಗಿದ್ದು ಮೊಂಟೆಪದವು ಪ್ರದೇಶದಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದನೆನ್ನಲಾಗಿದೆ.
ಕಳೆದ ಮೇ 29 ರಂದು ಮೊಂಟೆಪದವಿನ ಗುದ್ರು ಕೆರೆಯಲ್ಲಿ ಸೊಂಟಕ್ಕೆ ಕಲ್ಲುಗಳನ್ನು ಕಟ್ಟಿದ್ದ ಸ್ಥಿತಿಯಲ್ಲಿ ಸಕಲೇಶಪುರ ಮೂಲದ ಸುಂದರಿ(36) ಎಂಬ ಅವಿವಾಹಿತ ಮಹಿಳೆಯ ಮೃತದೇಹವು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಒಂದೂವರೆ ವರ್ಷಗಳಿಂದ ಮೊಂಟೆಪದವು ಪ್ರದೇಶದ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಸುಂದರಿ ಅವರು ಜೀವನೋಪಾಯಕ್ಕಾಗಿ ಸ್ಥಳೀಯ ಮನೆಗಳಿಗೆ ತೆರಳಿ ಸ್ವಚ್ಚತಾ ಕೆಲಸ ನಿರ್ವಹಿಸುತ್ತಿದ್ದರು.
ಸುಂದರಿಯವರ ಬಾಡಿಗೆ ಮನೆಯಲ್ಲಿ ಮತ್ತೋರ್ವ ವಲಸೆ ಕಾರ್ಮಿಕ ವಾಸವಿದ್ದು ಹತ್ಯೆಯ ಕೆಲ ದಿನಗಳ ಹಿಂದಷ್ಟೆ ಆತ ಊರಿಗೆ ತೆರಳಿದ್ದನೆನ್ನಲಾಗಿದೆ. ಇದೇ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸುಂದರಿ ಅವರು ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಪಿರೋಝ್ ನುಗ್ಗಿ ಗಲಾಟೆ ನಡೆಸಿದ್ದು ಏಟು ತಗುಲಿ ಸುಂದರಿ ಪ್ರಜ್ನೆ ತಪ್ಪಿದ್ದರೆನ್ನಲಾಗಿದೆ. ಆಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸುಂದರಿಯನ್ನ ಅತ್ಯಾಚಾರಗೈದು ಬಳಿಕ ಕತ್ತು ಹಿಸುಕಿ ಕೊಲೆಗೈದು, ಮೃತದೇಹಕ್ಕೆ ಕಲ್ಲು ಕಟ್ಟಿ ಕೆರೆಗೆ ಎಸೆದಿರೋದಾಗಿ ಆರೋಪಿ ಫಿರೋಝ್ ಪೊಲೀಸರ ತನಿಖೆಯಲ್ಲಿ ಬಾಯ್ಬಿಟ್ಟಿದ್ದಾನೆ.
In a chilling crime, a 26-year-old migrant worker from Bihar, who allegedly raped and murdered a 36-year-old unmarried woman, has been arrested by Konaje Police after he fled to Bihar following the crime. The accused, Firoz Alam, was employed as a construction laborer in the Montepadavu area near Mangaluru. According to police, he entered the woman’s house when she was alone, assaulted her, and rendered her unconscious. He then allegedly raped her while she was unconscious, strangled her to death, and later tied stones to her body and dumped it in a nearby lake to hide the crime.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm