ಬ್ರೇಕಿಂಗ್ ನ್ಯೂಸ್
            
                        16-07-25 09:48 pm Mangaluru Correspondent ಕ್ರೈಂ
            ಉಳ್ಳಾಲ, ಜು.16: ಒಂಟಿ ಮಹಿಳೆಯನ್ನ ಪ್ರಜ್ಞಾಹೀನಗೊಳಿಸಿ ಅತ್ಯಾಚಾರ ನಡೆಸಿ ಕೊಲೆಗೈದು ಮೃತದೇಹಕ್ಕೆ ಕಲ್ಲು ಕಟ್ಟಿ ಕೆರೆಗೆಸೆದು ಬಿಹಾರಕ್ಕೆ ಪರಾರಿಯಾಗಿದ್ದ ವಲಸೆ ಕಾರ್ಮಿಕನನ್ನ ಕೊಣಾಜೆ ಪೊಲೀಸರು ಕಡೆಗೂ ಬಂಧಿಸಿ ಕರೆತಂದಿದ್ದಾರೆ.
ಬಿಹಾರ ಮೂಲದ ವಲಸೆ ಕಾರ್ಮಿಕ ಫಿರೋಝ್ ಅಲಂ (26) ಬಂಧಿತ ಕೊಲೆ ಆರೋಪಿ. ಫಿರೋಝ್ ವಲಸೆ ಕಾರ್ಮಿಕನಾಗಿದ್ದು ಮೊಂಟೆಪದವು ಪ್ರದೇಶದಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದನೆನ್ನಲಾಗಿದೆ.
ಕಳೆದ ಮೇ 29 ರಂದು ಮೊಂಟೆಪದವಿನ ಗುದ್ರು ಕೆರೆಯಲ್ಲಿ ಸೊಂಟಕ್ಕೆ ಕಲ್ಲುಗಳನ್ನು ಕಟ್ಟಿದ್ದ ಸ್ಥಿತಿಯಲ್ಲಿ ಸಕಲೇಶಪುರ ಮೂಲದ ಸುಂದರಿ(36) ಎಂಬ ಅವಿವಾಹಿತ ಮಹಿಳೆಯ ಮೃತದೇಹವು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಒಂದೂವರೆ ವರ್ಷಗಳಿಂದ ಮೊಂಟೆಪದವು ಪ್ರದೇಶದ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಸುಂದರಿ ಅವರು ಜೀವನೋಪಾಯಕ್ಕಾಗಿ ಸ್ಥಳೀಯ ಮನೆಗಳಿಗೆ ತೆರಳಿ ಸ್ವಚ್ಚತಾ ಕೆಲಸ ನಿರ್ವಹಿಸುತ್ತಿದ್ದರು.
ಸುಂದರಿಯವರ ಬಾಡಿಗೆ ಮನೆಯಲ್ಲಿ ಮತ್ತೋರ್ವ ವಲಸೆ ಕಾರ್ಮಿಕ ವಾಸವಿದ್ದು ಹತ್ಯೆಯ ಕೆಲ ದಿನಗಳ ಹಿಂದಷ್ಟೆ ಆತ ಊರಿಗೆ ತೆರಳಿದ್ದನೆನ್ನಲಾಗಿದೆ. ಇದೇ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸುಂದರಿ ಅವರು ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಪಿರೋಝ್ ನುಗ್ಗಿ ಗಲಾಟೆ ನಡೆಸಿದ್ದು ಏಟು ತಗುಲಿ ಸುಂದರಿ ಪ್ರಜ್ನೆ ತಪ್ಪಿದ್ದರೆನ್ನಲಾಗಿದೆ. ಆಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸುಂದರಿಯನ್ನ ಅತ್ಯಾಚಾರಗೈದು ಬಳಿಕ ಕತ್ತು ಹಿಸುಕಿ ಕೊಲೆಗೈದು, ಮೃತದೇಹಕ್ಕೆ ಕಲ್ಲು ಕಟ್ಟಿ ಕೆರೆಗೆ ಎಸೆದಿರೋದಾಗಿ ಆರೋಪಿ ಫಿರೋಝ್ ಪೊಲೀಸರ ತನಿಖೆಯಲ್ಲಿ ಬಾಯ್ಬಿಟ್ಟಿದ್ದಾನೆ.
            
            
            In a chilling crime, a 26-year-old migrant worker from Bihar, who allegedly raped and murdered a 36-year-old unmarried woman, has been arrested by Konaje Police after he fled to Bihar following the crime. The accused, Firoz Alam, was employed as a construction laborer in the Montepadavu area near Mangaluru. According to police, he entered the woman’s house when she was alone, assaulted her, and rendered her unconscious. He then allegedly raped her while she was unconscious, strangled her to death, and later tied stones to her body and dumped it in a nearby lake to hide the crime.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm