ಬ್ರೇಕಿಂಗ್ ನ್ಯೂಸ್
16-07-25 11:04 pm Mangalore Correspondent ಕ್ರೈಂ
ಮಂಗಳೂರು, ಜುಲೈ 16: ಫೇಸ್ ಬುಕ್ ಖಾತೆ, ಕನ್ನಡ ಮಾಡೆಲ್ಸ್ , ಟ್ರೋಲ್ ಮಾಸ್ಟರ್, ಟ್ರೋಲ್ ಬಸ್ಯಾ ಇತ್ಯಾದಿ ಪೇಜ್ ಗಳಲ್ಲಿ ಕಮೆಂಟ್ಸ್ ಹಾಕಿರುವ ವ್ಯಕ್ತಿಗಳಿಗೆ ಕರೆಮಾಡಿ ಸೈಬರ್ ಕ್ರೈಂ ಪೊಲೀಸ್ ಎಂದು ಪರಿಚಯಿಸಿ ಕೇಸು ಹಾಕುವುದಾಗಿ ಬೆದರಿಸಿ ಹಣ ಪೀಕಿಸುತ್ತಿದ್ದ ತುಮಕೂರು ಮೂಲದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ಬಾರ್ ಲೈನ್ ರಸ್ತೆ ಚಾಮುಂಡೇಶ್ವರಿ ದೇವಸ್ಥಾನದ ಬಳಿ ಕೋತಿತೋಪು ನಿವಾಸಿ ಅರುಣ್ ಟಿ (27) ಬಂಧಿತ ಆರೋಪಿ. ಈತನ ವಿರುದ್ಧ ಜುಲೈ 15 ರಂದು ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ: 37/2025 ಕಲಂ. 66 (ಸಿ) 66 (ಡಿ) ಐಟಿ ಕಾಯ್ದೆ ಹಾಗೂ ಕಲಂ 112,308(2), 318(4) ಭಾರತೀಯ ನ್ಯಾಯ ಸಂಹಿತೆಯಂತೆ ಪ್ರಕರಣ ದಾಖಲಾಗಿತ್ತು.
ಸೈಬರ್ ಪೊಲೀಸ್ ಬೆಂಗಳೂರು, ಸುಶೀಲ್ ಕುಮಾರ್ ಎಂದು ಹೇಳಿ ತನ್ನನ್ನು ಪರಿಚಯಿಸಿ ನಿಮ್ಮ ಮೇಲೆ ದೂರು ಬಂದಿದೆ, ನಿಮ್ಮನ್ನು ಅರೆಸ್ಟ್ ಮಾಡುತ್ತೇನೆ ಎಂದು ಹೆದರಿಸಿ ಸಾರ್ವಜನಿಕರಿಂದ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಳ್ಳುತ್ತಿದ್ದ. ಮೇಲಿನ ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಗೆ ಹೆದರಿಸಿ ಒಟ್ಟು 1,23,000 ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ಮೊಬೈಲ್ ಲೊಕೇಶನ್ ಆಧರಿಸಿ ಬೆನ್ನು ಬಿದ್ದು ಪೊಲೀಸರು ತುಮಕೂರಿನಲ್ಲಿ ಬಂಧನ ಮಾಡಿದ್ದಾರೆ. ಆರೋಪಿತನ ಮೇಲೆ ಸೈಬರ್ ಪೋರ್ಟಲ್ ನಲ್ಲಿ ಒಟ್ಟು 11 ದೂರುಗಳು ದಾಖಲಾಗಿರುತ್ತವೆ.
A calculated cybercriminal from Tumakuru has been apprehended by Mangaluru Central Crime Police after allegedly impersonating a Bengaluru Cybercrime officer and extorting Rs 1.23?lac from Facebook users.The accused, Arun T (27), son of the late Timmaraju and resident near Chamundeshwari Temple, Bar Line Road, Kothitopu, registered at Mangaluru Central Crime Police Station on July 15
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm