ಬ್ರೇಕಿಂಗ್ ನ್ಯೂಸ್
17-07-25 02:30 pm Mangalore Correspondent ಕ್ರೈಂ
ಪುತ್ತೂರು, ಜುಲೈ 17 : ಕೌಟುಂಬಿಕ ಜಗಳದಲ್ಲಿ ಪತಿಯೇ ತನ್ನ ಪತ್ನಿಯನ್ನು ಚೂರಿಯಿಂದ ಇರಿದು ಇರಿದು ಕೊಲೆ ಮಾಡಿದ ಘಟನೆ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯ ತೆಕ್ಕಾರು ಗ್ರಾಮದ ಬಾಜಾರು ಎಂಬಲ್ಲಿ ನಡೆದಿದೆ.
ಝೀನತ್ (40) ಎಂಬ ಮಹಿಳೆ ಕೊಲೆಯಾದವರು. ಪತಿ ರಫೀಕ್ (47) ಮತ್ತು ಪತ್ನಿಯ ನಡುವೆ ಕೌಟುಂಬಿಕ ಕಲಹ ನಡೆಯುತ್ತಿದ್ದು ಕೆಲವು ತಿಂಗಳಿನಿಂದ ವೈಮನಸ್ಸು ಉಂಟಾಗಿತ್ತು. ಗುರುವಾರ ಬೆಳಗ್ಗೆ ದಂಪತಿ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ರಫೀಕ್ ಪತ್ನಿ ಝೀನತ್ ಮೇಲೆ ಚೂರಿಯಿಂದ ಇರಿದಿದ್ದಾನೆ.
ಕೂಡಲೇ ಸ್ಥಳೀಯರು ಮಹಿಳೆಯನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಪೊಲೀಸರು ಆರೋಪಿ ರಫೀಕ್ ನನ್ನು ಬಂಧಿಸಿದ್ದು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ರಫೀಕ್ ಈ ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಎರಡು ವರ್ಷಗಳ ಹಿಂದೆ ಊರಿಗೆ ಮರಳಿದ್ದ. ಈಗ ಕೂಲಿ ಕೆಲಸ ಮಾಡುತ್ತಿದ್ದು ಈ ನಡುವೆ ಪತ್ನಿಯೊಂದಿಗೆ ಜಗಳವಾಗಿತ್ತು.
A tragic incident of domestic violence turned fatal when a man allegedly stabbed his wife to death following a heated argument in Tekkaru village, within the Uppinangady police limits. The deceased has been identified as Zeenath (40). Her husband, Rafique (47), is said to have had ongoing marital disputes with her for the past several months.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am