ಬ್ರೇಕಿಂಗ್ ನ್ಯೂಸ್
20-07-25 12:16 pm HK News Desk ಕ್ರೈಂ
ಲಕ್ನೋ, ಜುಲೈ 19 : ಮತಾಂತರಕ್ಕೆ ವಿದೇಶಿ ಫಂಡಿಂಗ್, ಹಿಂದು ಯುವತಿಯರೇ ಟಾರ್ಗೆಟ್.. ಚಾಂಗೂರ್ ಬಾಬಾನ ಮತಾಂತರ ಜಾಲ ಪತ್ತೆ ಬೆನ್ನಲ್ಲೇ ಉತ್ತರ ಪ್ರದೇಶ ಪೊಲೀಸರು ಅಲರ್ಟ್ ಆಗಿದ್ದಾರೆ. ಮತ್ತಷ್ಟು ವಿದೇಶಿ ಹಣಕಾಸಿನ ನೆರವು ಮತ್ತು ಐಸಿಸ್ ಉಗ್ರರ ಶೈಲಿಯ ಮತಾಂತರ ದಂಧೆಯನ್ನು ಭೇದಿಸಿರುವ ಉತ್ತರ ಪ್ರದೇಶ ಪೊಲೀಸರು, ಆರು ರಾಜ್ಯಗಳಲ್ಲಿ ಹತ್ತು ಜನರನ್ನು ಬಂಧಿಸಿದ್ದಾರೆ.
ಶನಿವಾರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರಾಜೀವ್ ಕೃಷ್ಣ, ಮತಾಂತರ ದಂಧೆ ತಡೆಯುವ ನಿಟ್ಟಿನಲ್ಲಿ ಪೊಲೀಸರು 'ಮಿಷನ್ ಅಸ್ಮಿತಾ' ಕಾರ್ಯಾಚರಣೆ ಆರಂಭಿಸಿದ್ದಾರೆ. ಮತಾಂತರ ಸಿಂಡಿಕೇಟ್ ನ ಪ್ರಮುಖರಾದ ಮೊಹಮ್ಮದ್ ಉಮರ್ ಗೌತಮ್ ಮತ್ತು ಮುಫ್ತಿ ಜಹಾಂಗೀರ್ ಆಲಂ ಖಾಸ್ಮಿ ಅವರನ್ನು ಎಟಿಎಸ್ ಬಂಧಿಸಿದೆ ಎಂದು ತಿಳಿಸಿದ್ದಾರೆ.
ಜಮಾಲುದ್ದೀನ್ ಎಂದು ಕರೆಯಲ್ಪಡುವ ಛಾಂಗೂರ್ ಬಾಬಾ ನೇತೃತ್ವದ ಮತಾಂತರ ಜಾಲದ ಆರೋಪಿಗಳ ವಿಚಾರಣೆಯನ್ನು ಎಸ್ ಐಟಿ ಮತ್ತು ವಿಶೇಷ ಕಾರ್ಯಪಡೆ ನಡೆಸಿದ್ದು ಭಯಾನಕ ವಿಚಾರಗಳು ಪತ್ತೆಯಾಗಿವೆ. ಲವ್ ಜಿಹಾದ್, ಮತಾಂತರ ದಂಧೆ ನಡೆಸುವವರು, ತೀವ್ರವಾದಿಗಳು ಮತ್ತು ಜಾಗತಿಕ ಮಟ್ಟದಲ್ಲಿರುವ ಜಿಹಾದಿಗಳ ಜೊತೆಗೆ ಸೇರಿಕೊಂಡು ರಾಷ್ಟ್ರದ ಭದ್ರತೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ. ಈ ಸಂಬಂಧ ಆರು ರಾಜ್ಯಗಳಲ್ಲಿ 10 ಜನರನ್ನು ಬಂಧಿಸಲಾಗಿದೆ ಎಂದು ಡಿಜಿಪಿ ತಿಳಿಸಿದರು.
ಆರೋಪಿಗಳು ಯುವತಿಯರನ್ನು ಗುರಿಯಾಗಿಸಿದ್ದು, ಮತಾಂತರಕ್ಕೆ ಅನುಕೂಲವಾಗುವಂತೆ ಆಮಿಷವೊಡ್ಡುವುದು, ಲವ್ ಜಿಹಾದ್ ಮತ್ತಿತರ ವಿಧಾನಗಳ ಮೂಲಕ ಪ್ರಭಾವ ಬೀರಿದ್ದಾರೆ. ISIS ಶೈಲಿಯಲ್ಲಿ ಮತಾಂತರ ನಡೆಸಲಾಗುತ್ತಿದೆ. ಈ ಗುಂಪುಗಳು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಎಸ್ಡಿಪಿಐ ಮತ್ತು ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಸಾಧ್ಯತೆಗಳಿವೆ. ಈ ಮತಾಂತರ ಕಾರ್ಯಕ್ಕೆ "ಕೆನಡಾ, ಅಮೇರಿಕಾ, ಲಂಡನ್ ಮತ್ತು ದುಬೈಯಿಂದ ಹಣ ಸಂದಾಯವಾಗಿರುವುದು ಪತ್ತೆಯಾಗಿದೆ. ಮತ್ತಷ್ಟು ಮಂದಿ ಈ ಜಾಲದಲ್ಲಿ ತೊಡಗಿಸಿದ್ದು ಅವರನ್ನು ಬಂಧಿಸಲಾಗುವುದು ಎಂದು ಡಿಜಿಪಿ ಹೇಳಿದರು.
The Uttar Pradesh Police on Saturday said they have busted a large-scale illegal religious conversion racket and arrested 10 people from six states. The probe began in Agra in March after two sisters -- aged 33 and 18 -- were reported missing. Investigations revealed that they were allegedly coerced into religious conversion and were undergoing radicalization, the police said.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am