ಬ್ರೇಕಿಂಗ್ ನ್ಯೂಸ್
20-07-25 08:52 pm HK News Desk ಕ್ರೈಂ
ಕಾರವಾರ, ಜುಲೈ 20 : ಅಂಕೋಲಾ ತಾಲೂಕಿನ ಕೇಣಿಯಲ್ಲಿ ಬಂದರು ನಿರ್ಮಾಣಕ್ಕೆ ಜಾಗ ತೆಗೆಸಿಕೊಡುತ್ತೇನೆ ಎಂದು ಹೇಳಿ ಹತ್ತು ಕೋಟಿ ರೂ. ಪಡೆದು ವಂಚನೆ ಎಸಗಿದ ತುಮಕೂರು ಜಿಲ್ಲೆ ಮೂಲದ ಕಾಂಗ್ರೆಸ್ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಎಸ್.ಟಿ ಶ್ರೀನಿವಾಸ್ ಎಂಬಾತನನ್ನು ಕಾರವಾರ ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ತುಮಕೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದು ಅಂಕೋಲಾದಲ್ಲಿ ಬಂದರು ನಿರ್ಮಾಣಕ್ಕೆ ಜಾಗ ತೆಗೆಸಿಕೊಡುವುದಾಗಿ ಹೇಳಿ ಜೆ ಎಸ್ ಡಬ್ಲ್ಯೂ ಕಂಪನಿಯಿಂದ ಹತ್ತು ಕೋಟಿ ಪಡೆದು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಮೂವರು ಆರೋಪಿಗಳ ಪೈಕಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ದಾಖಲಾದ ಒಂದು ವರ್ಷದಿಂದ ಆರೋಪಿಗಳು ತಲೆಮರೆಸಿಕೊಂಡಿದ್ದರು. ಪ್ರಮುಖ ಆರೋಪಿ ಅಂಕೋಲಾದ ಅಜಿತ್ ನಾಯಕ್ ಮತ್ತು ಗುರುಪ್ರಸಾದ್ ರೇವಣಕರ್ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಹತ್ತು ಕೋಟಿ ವಂಚನೆಯಾದ ಬಗ್ಗೆ ಆರೋಪಿಗಳ ವಿರುದ್ಧ ಕಂಪನಿಯ ಪ್ರಾಜೆಕ್ಟ್ ಇನ್ಚಾರ್ಜ್ ಭರಮಪ್ಪ ದೂರು ನೀಡಿದ್ದಾರೆ.
A prominent Congress leader from Tumakuru district has been arrested by Karwar police for allegedly defrauding JSW Company of ₹10 crore under the pretext of securing land for a proposed port construction in Keni, Ankola taluk.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am