ಬ್ರೇಕಿಂಗ್ ನ್ಯೂಸ್
21-07-25 11:01 pm HK News Desk ಕ್ರೈಂ
ಬೀದರ್, ಜುಲೈ 21: ಬಿಜೆಪಿ ಶಾಸಕ ಪ್ರಭು ಚೌಹಾಣ್ ಪುತ್ರ ಪ್ರತೀಕ್ ಚೌಹಾಣ್ ವಿರುದ್ಧ ಬೀದರ್ ಮಹಿಳಾ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ಪ್ರಕರಣ ದಾಖಲಾಗಿದೆ. 25 ವರ್ಷದ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪ ಮಾಡಲಾಗಿದೆ.
2023 ರ ಡಿಸೆಂಬರ್ನಿಂದ 2024 ರ ಮಾರ್ಚ್ವರೆಗೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಿದ್ದು ಮಹಾರಾಷ್ಟ್ರ ಮೂಲದ ಮಹಿಳೆಯು ದೂರು ದಾಖಲಿಸಿದ್ದಾರೆ.
ಇನ್ನು ಎಫ್ಐಆರ್ ಪ್ರಕಾರ, ಎರಡು ವರ್ಷಗಳ ಹಿಂದೆ ಪ್ರತೀಕ್ ಚೌಹಾಣ್ ಮತ್ತು ಮಹಿಳೆ ಪ್ರೀತಿ ಮಾಡಿದ್ದಾರೆ. ಮದುವೆಯಾಗುವುದಾಗಿ ಪ್ರತೀಕ್ ಭರವಸೆ ನೀಡಿದ್ದ. ಆ ಭರವಸೆಯ ಮೇರೆಗೆ ಆಕೆ ಆತನೊಂದಿಗೆ ಹಲವು ಸ್ಥಳಗಳಿಗೆ ಹೋಗಿದ್ದಳು. ಈ ವೇಳೆ ಆತ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಮೊದಲ ಅತ್ಯಾಚಾರ ಬೆಂಗಳೂರಿನ ಹೋಟೆಲ್ ರೂಮ್ನಲ್ಲಿ ಸೆಪ್ಟೆಂಬರ್ 2023 ರಲ್ಲಿ ನಡೆಯಿತು ಎಂದು ಮಹಿಳೆ ಆರೋಪಿಸಿದ್ದಾರೆ.


ಡಿಸೆಂಬರ್ 25, 2023 ರಂದು ಚೌಹಾಣ್ ಅವರ ಕುಟುಂಬದ ನಿವಾಸದಲ್ಲಿ ನಿಶ್ಚಿತಾರ್ಥ ಸಮಾರಂಭ ನಡೆಯಿತು. ಎರಡೂ ಕುಟುಂಬಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮ ಜರುಗಿತು. ಆ ನಂತರ ಮದುವೆಯ ದಿನಾಂಕವನ್ನು ನಿಗದಿಪಡಿಸುವಂತೆ ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರು ಪದೇ ಪದೇ ಕೇಳಿಕೊಂಡರೂ ಪ್ರಯೋಜನವಾಗಲಿಲ್ಲ. ಬದಲಿಗೆ, ಲಾತೂರ್ ಮತ್ತು ಶಿರಡಿಗೆ ಧಾರ್ಮಿಕ ಭೇಟಿಗಳ ನೆಪದಲ್ಲಿ ಕರೆದೊಯ್ದು ಮತ್ತೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂತ್ರಸ್ತ ಯುವತಿ ಹೇಳಿದ್ದಾಳೆ.
ಅತ್ಯಾಚಾರ ಆರೋಪ ಸಂಬಂಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ಬೀದರ್ ಜಿಲ್ಲಾ ಪೊಲೀಸರು ವಿವಿಧ ತಂಡಗಳನ್ನು ರಚಿಸಿ ತಲೆಮರೆಸಿಕೊಂಡಿರುವ ಪ್ರತೀಕ್ ಚೌಹಾಣ್ ಬಂಧನಕ್ಕಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ
Prateek Chauhan, son of BJP MLA Prabhu Chauhan, has been booked on charges of rape by the Bidar Women’s Police Station following a complaint by a 25-year-old woman from Maharashtra. The FIR accuses him of sexually assaulting the woman multiple times after allegedly luring her with the promise of marriage.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am