ಬ್ರೇಕಿಂಗ್ ನ್ಯೂಸ್
23-07-25 03:25 pm Mangalore Correspondent ಕ್ರೈಂ
ಮಂಗಳೂರು, ಜುಲೈ 23 : ಆನ್ ಲೈನ್ ಮೂಲಕ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚು ಕಮಿಷನ್ ಪಡೆಯುವ ಆಮಿಷಕ್ಕೆ ಬಲಿಯಾದ ಕಾರ್ಕಳ ಮೂಲದ ಯುವಕ, ಮಂಗಳೂರಿನ ಸಸಿಹಿತ್ಲುವಿನಲ್ಲಿ ವಾಸವಿರುವ ಅಶ್ವಿತ್ (34) ಎಂಬವರು 15.5 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಜ.28ರಂದು ಅಶ್ವಿತ್ ಅವರ ವಾಟ್ಸ್ ಆ್ಯಪ್ಗೆ ಮೀನಾ ಸಕ್ಸಾಲ್ ಎಂಬ ಹೆಸರಿನಲ್ಲಿ ಸಂದೇಶ ಬಂದಿತ್ತು. ಟೆಲಿಗ್ರಾಮ್ ಆ್ಯಪ್ನಲ್ಲಿ ಎಸ್-ಕಾಯಿನ್ ಇನ್ವೆಸ್ಟ್ಮೆಂಟ್ ಟಾಸ್ಕ್ ಗೆ ಸೇರುವಂತೆ ಸಂದೇಶದಲ್ಲಿ ತಿಳಿಸಲಾಗಿತ್ತು. ಅದರಂತೆ ಅಶ್ವಿತ್ ಅವರು ಈ ಆ್ಯಪ್ ಗೆ ಸೇರಿ ತಮ್ಮ ಖಾತೆಯ ವಿವರಗಳನ್ನು ಹಂಚಿಕೊಂಡಿದ್ದರು.
ಹೆಚ್ಚು ಹಣ ಹೂಡಿದರೆ ಇನ್ನೂ ಹೆಚ್ಚಿನ ಕಮಿಷನ್ ನೀಡುವುದಾಗಿ ವಂಚಕರು ಹೇಳಿದ್ದರು. ಇದನ್ನು ನಂಬಿದ ಅಶ್ವಿತ್ ಒಂದಷ್ಟು ಹಣ ಹೂಡಿಕೆ ಮಾಡಿದ್ದು ಆರಂಭದಲ್ಲಿ ಒಂದಷ್ಟು ಲಾಭಾಂಶ ಸಿಗುವಂತೆ ರುಚಿ ತೋರಿಸಿದ್ದರು. ಆಮೂಲಕ ಅಧಿಕ ಮೊತ್ತ ಹೂಡಿಕೆ ಮಾಡುವಂತೆ ಪ್ರೇರಣೆ ನೀಡಿದರು. ಮಹಾರಾಷ್ಟ್ರ ಬ್ಯಾಂಕ್ ನ ಮಂಗಳೂರು ಶಾಖೆಯಲ್ಲಿರುವ ತಮ್ಮ ಖಾತೆಯ ಮೂಲಕ ಜನವರಿಯಿಂದ ಜೂನ್ ವರೆಗೆ ಅಶ್ವಿತ್ ಹಂತ ಹಂತವಾಗಿ 15,52,650 ರೂ. ವರ್ಗಾಯಿಸಿದ್ದಾರೆ.
ವಂಚಕರು ಇನ್ನೂ ಹೆಚ್ಚಿನ ಹಣ ಹಾಕುವಂತೆ ಕೇಳಿದ್ದು ಅಶ್ವಿತ್ ನಿರಾಕರಿಸಿದ್ದರು. ಅಲ್ಲದೆ, ಈಗಾಗಲೇ ಹಾಕಿರುವ ಹಣವನ್ನು ಮರಳಿಸುವಂತೆ ಕೇಳಿದರು. ಆದರೆ ಹಾಕಿದ ಹಣ ಮರಳಿಸಲು ತೆರಿಗೆ ಪಾವತಿಸಬೇಕು ಎಂದು ಹೇಳಿದ್ದು ಆಬಳಿಕವಷ್ಟೇ ಹಣ ಹಿಂದಿರುಗಿಸುವುದಾಗಿ ತಿಳಿಸಿದ್ದರು. ತಾನು ಮೋಸ ಹೋಗಿರುವ ಕುರಿತು ಕಾರ್ಕಳ ನಗರ ಠಾಣೆಗೆ ಪೊಲೀಸ್ ದೂರು ನೀಡಿದ್ದಾರೆ.
Karkala Youth Loses ₹15.5 Lakh in Telegram Investment Scam Promising High Commissions
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm