ಬ್ರೇಕಿಂಗ್ ನ್ಯೂಸ್
23-07-25 04:49 pm Udupi Correspondent ಕ್ರೈಂ
ಉಡುಪಿ, ಜುಲೈ 23 : ಹೈದರಾಬಾದ್ನಲ್ಲಿ ಉಚ್ಚಿಲ ಮೂಲದ ಮಹಿಳೆಯೊಂದಿಗೆ ಎರಡು ವರ್ಷ ರಿಯಲ್ ಎಸ್ಟೇಟ್ ಉದ್ಯಮ ನಡೆಸಿದ್ದ ವ್ಯಕ್ತಿಯೊಬ್ಬ ಮಂಗಳವಾರ ಪಡುಬಿದ್ರಿ ಠಾಣೆ ವ್ಯಾಪ್ತಿಯ ಉಚ್ಚಿಲದ ಆಕೆಯ ಮನೆಗೆ ನುಗ್ಗಿ ಕುತ್ತಿಗೆ ಹಿಸುಕಿ ಕೊಲೆಗೈಯಲು ಯತ್ನಿಸಿದ ಘಟನೆ ನಡೆದಿದೆ. ಅಷ್ಟರಲ್ಲಿ ಮಹಿಳೆಯ ಗಂಡ ಮತ್ತು ಸ್ಥಳೀಯರು ಸೇರಿದ್ದರಿಂದ ಆರೋಪಿ ಪರಾರಿಯಾಗಿದ್ದಾನೆ.
ವಿಷಯ ತಿಳಿಯುತ್ತಲೇ ಕಾರ್ಯಾಚರಣೆ ನಡೆಸಿದ ಪಡುಬಿದ್ರಿ ಪೊಲೀಸ್ ಠಾಣೆಯ ಪಿಎಸ್ಐ ಶಕ್ತಿವೇಲು ಮತ್ತು ಸಿಬಂದಿ ಆರೋಪಿ ಹೈದರಾಬಾದ್ ಮೂಲದ ವಿಶ್ವನಾಥ ನಾಯ್ಡು ಎಂಬಾತನನ್ನು ಉಚ್ಚಿಲದಲ್ಲೇ ಬಂಧಿಸಿದ್ದಾರೆ. ಪಡುಬಿದ್ರಿ ಮೂಲದ ಮಹಿಳೆ ಈ ಹಿಂದೆ ಹೈದರಾಬಾದ್ನ ವ್ಯಕ್ತಿಯ ಜೊತೆಗೆ ರಿಯಲ್ ಎಸ್ಟೇಟ್ ಉದ್ಯಮ ನಡೆಸಿದ್ದು ಈ ವೇಳೆ ಪತಿಯನ್ನು ಬಿಟ್ಟು ತನ್ನನ್ನು ಮದುವೆಯಾಗುವಂತೆ ವಿಶ್ವನಾಥ ನಾಯ್ಡು ಒತ್ತಾಯಿಸಿದ್ದ.
ಮಹಿಳೆಯನ್ನು ಪ್ರೀತಿಸುವುದಾಗಿ ಹೇಳಿ ಪತಿಗೆ ವಿಚ್ಚೇದನ ನೀಡುವಂತೆ ಮತ್ತು ತನ್ನನ್ನು ಮದುವೆಯಾಗಿ ಜೊತೆಗೆ ಇರುವಂತೆ ಪೀಡಿಸುತ್ತಿದ್ದ. ಮಹಿಳೆ ಇದಕ್ಕೆ ವಿರೋಧಿಸಿದಾಗ ನಿನ್ನನ್ನು ಕೊಂದು ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು ಬೆದರಿಕೆ ಹಾಕಿದ್ದ. ಇದರಿಂದ ಹೆದರಿದ್ದ ಮಹಿಳೆ ತನ್ನ ಗಂಡನೊಂದಿಗೆ ಉಡುಪಿ ಜಿಲ್ಲೆಯ ಉಚ್ಚಿಲಕ್ಕೆ ಬಂದು ನೆಲೆಸಿದ್ದರು. 2 ತಿಂಗಳ ಬಳಿಕ ಆತ ಹುಡುಕುತ್ತ ಬಂದಿದ್ದು ಮನೆಗೆ ನುಗ್ಗಿ ಮಹಿಳೆಯನ್ನು ಮದುವೆಯಾಗದಿದ್ದರೆ ಸಾಯಿಸುತ್ತೇನೆ ಎಂದು ಹೇಳಿ ಹಲ್ಲೆಗೆ ಯತ್ನಿಸಿದ್ದಾನೆ. ಪಡುಬಿದ್ರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ.
A shocking incident unfolded on Tuesday in Ucchila, Padubidri, where a Hyderabad-based realtor allegedly attempted to strangle a woman with whom he had a past personal and professional relationship. The woman, originally from Ucchila, had recently returned to her hometown with her husband, refusing to continue ties with the accused.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm