ಬ್ರೇಕಿಂಗ್ ನ್ಯೂಸ್
24-07-25 10:38 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಮನೆಗೆ ದಿನಸಿ ತರಲು ಹೋಗಿದ್ದ ಯುವತಿಯ ತುಟಿ ಕಚ್ಚಿ ವಿಕೃತಿ ಮೆರೆಡಿರುವ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮರೂಫ್ ಷರೀಫ್ (28) ಬಂಧಿತ. ಸಂತ್ರಸ್ತೆ ನೀಡಿದ ದೂರು ಆಧರಿಸಿ ಮರೂಫ್ ನನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಗೋವಿಂದಪುರದಲ್ಲಿ ವಾಸವಾಗಿರುವ ಯುವತಿ ಮನೆಗೆ ದಿನಸಿ ತರಲು ಸ್ಕೂಟರ್ನಲ್ಲಿ ಬಂದಿದ್ದರು. ಈ ವೇಳೆ ಹಿಂಬಾಲಿಸಿದ ಆರೋಪಿ ನಡುರಸ್ತೆಯಲ್ಲಿ ಆಕೆಯ ತುಟ್ಟಿ ಕಚ್ಚಿ ವಿಕೃತಿ ಮೆರೆದಿದ್ದ. ಈ ಕುರಿತು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.
ಗೋವಿಂದಪುರದಲ್ಲಿ ಆರೋಪಿಯು ಬರ್ಡ್ ಶಾಪ್ ಇಟ್ಟುಕೊಂಡಿದ್ದ. ಕಳೆದ ವಾರ ಸ್ಕೂಟರ್ನಲ್ಲಿ ಯುವತಿ ಹೋಗುವಾಗ ಹಿಂಬಾಲಿಸಿ ಕೃತ್ಯವೆಸಗಿದ್ದಾನೆ. ಈ ಸಂಬಂಧ ಯುವತಿ ದೂರು ನೀಡಿದ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.
ವಿಚಾರಣೆ ವೇಳೆ ಆರೋಪಿ, ಯುವತಿ ಗುಂಡಿ ರಸ್ತೆಯಲ್ಲಿ ವೇಗವಾಗಿ ಸ್ಕೂಟರ್ ಚಲಾಯಿಸಿದ್ದರಿಂದ ರಸ್ತೆ ನೀರು ನನ್ನ ಮೈಮೇಲೆ ಬಿತ್ತು, ಅದರಿಂದ ಕೋಪಗೊಂಡು ಕೃತ್ಯವೆಸಗಿದೆ ಎಂದು ವಿಚಾರಣೆ ವೇಳೆ ಆರೋಪಿ ಬಾಯಿ ಬಿಟ್ಟಿದ್ದು ಈಗ ಪೊಲೀಸ್ರು ಆತನನ್ನ ಜೈಲಿಗೆ ತಳ್ಳಿದ್ದಾರೆ.
In a disturbing case of street harassment, a 28-year-old man has been arrested for sexually assaulting a young woman by biting her lip in public. The incident took place in the Govindapura police limits of Bengaluru.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am