ಬ್ರೇಕಿಂಗ್ ನ್ಯೂಸ್
24-07-25 10:38 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 23 : ಮನೆಗೆ ದಿನಸಿ ತರಲು ಹೋಗಿದ್ದ ಯುವತಿಯ ತುಟಿ ಕಚ್ಚಿ ವಿಕೃತಿ ಮೆರೆಡಿರುವ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮರೂಫ್ ಷರೀಫ್ (28) ಬಂಧಿತ. ಸಂತ್ರಸ್ತೆ ನೀಡಿದ ದೂರು ಆಧರಿಸಿ ಮರೂಫ್ ನನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಗೋವಿಂದಪುರದಲ್ಲಿ ವಾಸವಾಗಿರುವ ಯುವತಿ ಮನೆಗೆ ದಿನಸಿ ತರಲು ಸ್ಕೂಟರ್ನಲ್ಲಿ ಬಂದಿದ್ದರು. ಈ ವೇಳೆ ಹಿಂಬಾಲಿಸಿದ ಆರೋಪಿ ನಡುರಸ್ತೆಯಲ್ಲಿ ಆಕೆಯ ತುಟ್ಟಿ ಕಚ್ಚಿ ವಿಕೃತಿ ಮೆರೆದಿದ್ದ. ಈ ಕುರಿತು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.
ಗೋವಿಂದಪುರದಲ್ಲಿ ಆರೋಪಿಯು ಬರ್ಡ್ ಶಾಪ್ ಇಟ್ಟುಕೊಂಡಿದ್ದ. ಕಳೆದ ವಾರ ಸ್ಕೂಟರ್ನಲ್ಲಿ ಯುವತಿ ಹೋಗುವಾಗ ಹಿಂಬಾಲಿಸಿ ಕೃತ್ಯವೆಸಗಿದ್ದಾನೆ. ಈ ಸಂಬಂಧ ಯುವತಿ ದೂರು ನೀಡಿದ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.
ವಿಚಾರಣೆ ವೇಳೆ ಆರೋಪಿ, ಯುವತಿ ಗುಂಡಿ ರಸ್ತೆಯಲ್ಲಿ ವೇಗವಾಗಿ ಸ್ಕೂಟರ್ ಚಲಾಯಿಸಿದ್ದರಿಂದ ರಸ್ತೆ ನೀರು ನನ್ನ ಮೈಮೇಲೆ ಬಿತ್ತು, ಅದರಿಂದ ಕೋಪಗೊಂಡು ಕೃತ್ಯವೆಸಗಿದೆ ಎಂದು ವಿಚಾರಣೆ ವೇಳೆ ಆರೋಪಿ ಬಾಯಿ ಬಿಟ್ಟಿದ್ದು ಈಗ ಪೊಲೀಸ್ರು ಆತನನ್ನ ಜೈಲಿಗೆ ತಳ್ಳಿದ್ದಾರೆ.
In a disturbing case of street harassment, a 28-year-old man has been arrested for sexually assaulting a young woman by biting her lip in public. The incident took place in the Govindapura police limits of Bengaluru.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm