ಬ್ರೇಕಿಂಗ್ ನ್ಯೂಸ್
27-07-25 07:13 pm HK News Desk ಕ್ರೈಂ
ಬೋಧ ಗಯಾ, ಜುಲೈ.27: ಪ್ರಜ್ಞಾಹೀನಳಾಗಿದ್ದ 26 ವರ್ಷದ ಯುವತಿಯನ್ನು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ಕರೆದುಕೊಂಡು ಹೋಗುವಾಗ ಅತ್ಯಾಚಾರ ಎಸಗಿದ ಘಟನೆ ಬಿಹಾರದಲ್ಲಿ ನಡೆದಿದೆ. ಸದ್ಯ ಚಾಲಕ ಮತ್ತು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಂಬ್ಯುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ತಂತ್ರಜ್ಞ ಅಜಿತ್ ಕುಮಾರ್ ನನ್ನ ಬಂಧಿಸಲಾಗಿದೆ. ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
ಜುಲೈ 24 ರಂದು ಬೋಧ್ ಗಯಾದ ಬಿಹಾರ ಮಿಲಿಟರಿ ಪೊಲೀಸ್ ಮೈದಾನದಲ್ಲಿ ಗೃಹರಕ್ಷಕ ದಳದ ನೇಮಕಾತಿಗಾಗಿ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ಮಹಿಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು, ಮೂರ್ಛೆ ಹೋಗಿದ್ದಳು. ತಕ್ಷಣ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ಅಧಿಕಾರಿಗಳು ವ್ಯವಸ್ಥೆ ಮಾಡಿದರು. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪ್ರಜ್ಞಾಹೀನಳಾಗಿದ್ದ ನನ್ನ ಮೇಲೆ ಕೆಲ ವ್ಯಕ್ತಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ. ದೂರಿನ ಸಂಬಂಧ ಪೊಲೀಸರು ತನಿಖೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ವಿಶೇಷ ತಂಡ ಮತ್ತು ವಿಧಿವಿಜ್ಞಾನ ತಂಡವನ್ನು ರಚಿಸಿ ತನಿಖೆ ನಡೆಸಲಾಯಿತು. ಸಿಸಿಟಿವಿ, ಆಂಬ್ಯುಲೆನ್ಸ್ನಲ್ಲಿ ತನಿಖೆ ನಡೆಸಲಾಯಿತು. ಕೆಲವೇ ಗಂಟೆಗಳಲ್ಲಿ ಅಂಬುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ತಂತ್ರಜ್ಞ ಅಜಿತ್ ಕುಮಾರ್ ಇಬ್ಬರನ್ನು ಬಂಧಿಸಲಾಯಿತು.
ಇಂತ ದುಷ್ಕೃತ್ಯಗಳು ನಡೆದರು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಇಬ್ಬರು ಉಪಮುಖ್ಯಮಂತ್ರಿಗಳು ಇಂತಹ ವಿಷಯಗಳ ಬಗ್ಗೆ ಮೌನವಾಗಿರುವುದು ಘೋರ ಅಪರಾಧ. ಅತ್ಯಾಚಾರ, ಲೈಂಗಿಕ ಕಿರುಕುಳಗಳಂತಹ ಘಟನೆಗಳು ನಡೆಯುತ್ತಿದ್ದರು ರಕ್ತ ಕುದಿಯದಿದ್ದರೆ ಹೇಗೆ?ʼ ಎಂದು ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಕಿಡಿಕಾರಿದ್ದಾರೆ.
Facing humidity and heat, a Bihar Military Police (BMP)-3 aspirant fainted during the physical recruitment test on Thursday (July 24, 2025) in Bodh Gaya and was allegedly gang-raped in an ambulance while being transported to a hospital.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
24-03-26 12:10 pm
HK News Staffer
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
24-03-26 11:55 am
HK News Staffer
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm