ಬ್ರೇಕಿಂಗ್ ನ್ಯೂಸ್
27-07-25 07:13 pm HK News Desk ಕ್ರೈಂ
ಬೋಧ ಗಯಾ, ಜುಲೈ.27: ಪ್ರಜ್ಞಾಹೀನಳಾಗಿದ್ದ 26 ವರ್ಷದ ಯುವತಿಯನ್ನು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ಕರೆದುಕೊಂಡು ಹೋಗುವಾಗ ಅತ್ಯಾಚಾರ ಎಸಗಿದ ಘಟನೆ ಬಿಹಾರದಲ್ಲಿ ನಡೆದಿದೆ. ಸದ್ಯ ಚಾಲಕ ಮತ್ತು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಂಬ್ಯುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ತಂತ್ರಜ್ಞ ಅಜಿತ್ ಕುಮಾರ್ ನನ್ನ ಬಂಧಿಸಲಾಗಿದೆ. ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
ಜುಲೈ 24 ರಂದು ಬೋಧ್ ಗಯಾದ ಬಿಹಾರ ಮಿಲಿಟರಿ ಪೊಲೀಸ್ ಮೈದಾನದಲ್ಲಿ ಗೃಹರಕ್ಷಕ ದಳದ ನೇಮಕಾತಿಗಾಗಿ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ಮಹಿಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು, ಮೂರ್ಛೆ ಹೋಗಿದ್ದಳು. ತಕ್ಷಣ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ಅಧಿಕಾರಿಗಳು ವ್ಯವಸ್ಥೆ ಮಾಡಿದರು. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪ್ರಜ್ಞಾಹೀನಳಾಗಿದ್ದ ನನ್ನ ಮೇಲೆ ಕೆಲ ವ್ಯಕ್ತಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ. ದೂರಿನ ಸಂಬಂಧ ಪೊಲೀಸರು ತನಿಖೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ವಿಶೇಷ ತಂಡ ಮತ್ತು ವಿಧಿವಿಜ್ಞಾನ ತಂಡವನ್ನು ರಚಿಸಿ ತನಿಖೆ ನಡೆಸಲಾಯಿತು. ಸಿಸಿಟಿವಿ, ಆಂಬ್ಯುಲೆನ್ಸ್ನಲ್ಲಿ ತನಿಖೆ ನಡೆಸಲಾಯಿತು. ಕೆಲವೇ ಗಂಟೆಗಳಲ್ಲಿ ಅಂಬುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ತಂತ್ರಜ್ಞ ಅಜಿತ್ ಕುಮಾರ್ ಇಬ್ಬರನ್ನು ಬಂಧಿಸಲಾಯಿತು.
ಇಂತ ದುಷ್ಕೃತ್ಯಗಳು ನಡೆದರು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಇಬ್ಬರು ಉಪಮುಖ್ಯಮಂತ್ರಿಗಳು ಇಂತಹ ವಿಷಯಗಳ ಬಗ್ಗೆ ಮೌನವಾಗಿರುವುದು ಘೋರ ಅಪರಾಧ. ಅತ್ಯಾಚಾರ, ಲೈಂಗಿಕ ಕಿರುಕುಳಗಳಂತಹ ಘಟನೆಗಳು ನಡೆಯುತ್ತಿದ್ದರು ರಕ್ತ ಕುದಿಯದಿದ್ದರೆ ಹೇಗೆ?ʼ ಎಂದು ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಕಿಡಿಕಾರಿದ್ದಾರೆ.
Facing humidity and heat, a Bihar Military Police (BMP)-3 aspirant fainted during the physical recruitment test on Thursday (July 24, 2025) in Bodh Gaya and was allegedly gang-raped in an ambulance while being transported to a hospital.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm