ಬ್ರೇಕಿಂಗ್ ನ್ಯೂಸ್
27-07-25 07:13 pm HK News Desk ಕ್ರೈಂ
ಬೋಧ ಗಯಾ, ಜುಲೈ.27: ಪ್ರಜ್ಞಾಹೀನಳಾಗಿದ್ದ 26 ವರ್ಷದ ಯುವತಿಯನ್ನು ಆಸ್ಪತ್ರೆಗೆ ಆಂಬ್ಯುಲೆನ್ಸ್ನಲ್ಲಿ ಕರೆದುಕೊಂಡು ಹೋಗುವಾಗ ಅತ್ಯಾಚಾರ ಎಸಗಿದ ಘಟನೆ ಬಿಹಾರದಲ್ಲಿ ನಡೆದಿದೆ. ಸದ್ಯ ಚಾಲಕ ಮತ್ತು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಂಬ್ಯುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ತಂತ್ರಜ್ಞ ಅಜಿತ್ ಕುಮಾರ್ ನನ್ನ ಬಂಧಿಸಲಾಗಿದೆ. ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಈ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ.
ಜುಲೈ 24 ರಂದು ಬೋಧ್ ಗಯಾದ ಬಿಹಾರ ಮಿಲಿಟರಿ ಪೊಲೀಸ್ ಮೈದಾನದಲ್ಲಿ ಗೃಹರಕ್ಷಕ ದಳದ ನೇಮಕಾತಿಗಾಗಿ ದೈಹಿಕ ಸಾಮರ್ಥ್ಯ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆ ಮಹಿಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು, ಮೂರ್ಛೆ ಹೋಗಿದ್ದಳು. ತಕ್ಷಣ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲು ಅಧಿಕಾರಿಗಳು ವ್ಯವಸ್ಥೆ ಮಾಡಿದರು. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪ್ರಜ್ಞಾಹೀನಳಾಗಿದ್ದ ನನ್ನ ಮೇಲೆ ಕೆಲ ವ್ಯಕ್ತಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ. ದೂರಿನ ಸಂಬಂಧ ಪೊಲೀಸರು ತನಿಖೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ವಿಶೇಷ ತಂಡ ಮತ್ತು ವಿಧಿವಿಜ್ಞಾನ ತಂಡವನ್ನು ರಚಿಸಿ ತನಿಖೆ ನಡೆಸಲಾಯಿತು. ಸಿಸಿಟಿವಿ, ಆಂಬ್ಯುಲೆನ್ಸ್ನಲ್ಲಿ ತನಿಖೆ ನಡೆಸಲಾಯಿತು. ಕೆಲವೇ ಗಂಟೆಗಳಲ್ಲಿ ಅಂಬುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು ತಂತ್ರಜ್ಞ ಅಜಿತ್ ಕುಮಾರ್ ಇಬ್ಬರನ್ನು ಬಂಧಿಸಲಾಯಿತು.
ಇಂತ ದುಷ್ಕೃತ್ಯಗಳು ನಡೆದರು ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಇಬ್ಬರು ಉಪಮುಖ್ಯಮಂತ್ರಿಗಳು ಇಂತಹ ವಿಷಯಗಳ ಬಗ್ಗೆ ಮೌನವಾಗಿರುವುದು ಘೋರ ಅಪರಾಧ. ಅತ್ಯಾಚಾರ, ಲೈಂಗಿಕ ಕಿರುಕುಳಗಳಂತಹ ಘಟನೆಗಳು ನಡೆಯುತ್ತಿದ್ದರು ರಕ್ತ ಕುದಿಯದಿದ್ದರೆ ಹೇಗೆ?ʼ ಎಂದು ಬಿಹಾರದ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಕಿಡಿಕಾರಿದ್ದಾರೆ.
Facing humidity and heat, a Bihar Military Police (BMP)-3 aspirant fainted during the physical recruitment test on Thursday (July 24, 2025) in Bodh Gaya and was allegedly gang-raped in an ambulance while being transported to a hospital.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 09:58 pm
Mangalore Correspondent
Mangalore Police, Ravi Pujari: ಮಂಗಳೂರಿನ ಬಿಲ್ಡ...
27-07-25 08:56 pm
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm