ಬ್ರೇಕಿಂಗ್ ನ್ಯೂಸ್
28-07-25 11:20 pm Mangalore Correspondent ಕ್ರೈಂ
ಮಂಗಳೂರು, ಜುಲೈ 28 : ಕೌನ್ ಬನೇಗಾ ಕರೋಡ್ ಪತಿ ಸ್ಪರ್ಧೆಯಲ್ಲಿ 8 ಲಕ್ಷ ಗೆದ್ದಿರುವುದಾಗಿ ಹೇಳಿ ಮಂಗಳೂರಿನ ಮಹಿಳೆಯೊಬ್ಬರನ್ನು ಸೈಬರ್ ವಂಚಕರು ಯಾಮಾರಿಸಿದ್ದು ಆಕೆಯಿಂದಲೇ 7 ಲಕ್ಷ ರೂಪಾಯಿ ಹಣವನ್ನು ಲಪಟಾಯಿಸಿದ್ದಾರೆ. ವಂಚನೆಗೀಡಾದ ಮಹಿಳೆ ಉರ್ವಾ ಠಾಣೆಗೆ ದೂರು ನೀಡಿದ್ದಾರೆ.
ಮಹಿಳೆ ಜುಲೈ 23ರಂದು ಫೇಸ್ಬುಕ್ ನೋಡುತ್ತಿದ್ದಾಗ ಕೌನ್ ಬನೇಗಾ ಕರೋಡ್ ಪತಿ ಹೆಸರಲ್ಲಿ ಲಿಂಕ್ ಇದ್ದುದನ್ನು ನೋಡಿ, ಅದರಲ್ಲಿನ ಪ್ರಶ್ನೆಗಳಿಗೆ ಸರಿ ಉತ್ತರಗಳನ್ನು ಹಾಕಿದ್ದರು. ಜುಲೈ 27ರಂದು ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಗೆ ಕರೆ ಮಾಡಿ 8 ಲಕ್ಷ ರೂ. ಗೆದ್ದಿರುವುದಾಗಿ ಹೇಳಿದ್ದಾನೆ. ಅಲ್ಲದೆ, ಹಣ ಪಡೆಯಲು ನಿಗದಿತ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದಿದ್ದಾನೆ.
ಆತನ ಸೂಚನೆಯಂತೆ, ಮಹಿಳೆ ತನ್ನ ಆಧಾರ್ ಕಾರ್ಡ್, ಪಾನ್ ಕಾರ್ಡ್, ತನ್ನ ಫೋಟೋವನ್ನೂ ಕಳುಹಿಸಿದ್ದಾರೆ. ಆನಂತರ, ನೋಂದಣಿ ಶುಲ್ಕವೆಂದು ಹೇಳಿ ಹಣ ಕಟ್ಟಲು ಹೇಳಿದ್ದು, ಹಂತ ಹಂತವಾಗಿ ಮಹಿಳೆ ಅದನ್ನು ಪಾವತಿಸುತ್ತ ಹೋಗಿದ್ದಾರೆ. ಒಟ್ಟು 7.76 ಲಕ್ಷ ರೂಪಾಯಿ ಮೊತ್ತವನ್ನು ಗೂಗಲ್ ಪೇ ಮೂಲಕ ವರ್ಗಾಯಿಸಿದ್ದಾರೆ. ಅಷ್ಟರಲ್ಲಿ ತಾನು ಮೋಸ ಹೋಗಿರುವುದಾಗಿ ತಿಳಿದು ಉರ್ವಾ ಠಾಣೆಗೆ ಬಂದು ದೂರು ನೀಡಿದ್ದಾರೆ. ಸೈಬರ್ ವಂಚಕರು ವಾಟ್ಸಪ್ ಮೆಸೇಜ್ ಮಾಡಿ ಷೇರ್ ಮಾರ್ಕೆಟ್ ಸೇರಿದಂತೆ ಬೇರೆ ಬೇರೆ ವಿಚಾರಗಳನ್ನು ಮುಂದಿಟ್ಟು ಜನರನ್ನು ಯಾಮಾರಿಸುವುದನ್ನ ನೋಡಿದ್ದೇವೆ. ಆದರೆ ಈ ಕೇಸಿನಲ್ಲಿ ಜನಪ್ರಿಯ ಕಾರ್ಯಕ್ರಮ ಕೌನ್ ಬನೇಗಾ ಕರೋಡ್ ಪತಿ ಹೆಸರಿನಲ್ಲೂ ದೋಖಾ ಎಸಗಿದ್ದಾರೆ.
In a disturbing case of cyber fraud, a woman from Mangaluru was conned out of ₹7.76 lakh by cybercriminals who tricked her into believing she had won ₹8 lakh through the popular TV quiz show 'Kaun Banega Crorepati' (KBC). The incident has been reported at the Urwa Police Station.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm