ಬ್ರೇಕಿಂಗ್ ನ್ಯೂಸ್
01-08-25 02:31 pm HK News Desk ಕ್ರೈಂ
ತುಮಕೂರು, ಆಗಸ್ಟ್ 1 : ಹತ್ತು ಸಾವಿರ ಕೊಡ್ತೀನಿ, ನನ್ನೊಂದಿಗೆ ಬಾ ಎಂದು ವಿದ್ಯಾರ್ಥಿನಿಯನ್ನು ಮಂಚಕ್ಕೆ ಕರೆದಿದ್ದ ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್ನನ್ನು ತುಮಕೂರು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಯೋಗೇಶ್ ಎಂದು ಗುರುತಿಸಲಾಗಿದೆ. ತುಮಕೂರಿನ ಜಯನಗರದಲ್ಲಿರುವ ಖಾಸಗಿ ಕಾಲೇಜು ಒಂದರಲ್ಲಿ ಕೆಲಸ ಮಾಡುತ್ತಿದ್ದ. ಇದಕ್ಕೂ ಮುನ್ನ 2019ರಲ್ಲಿ ತುಮಕೂರು ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ಇಂಗ್ಲಿಷ್ ಪ್ರಾಧ್ಯಾಪಕನಾಗಿದ್ದ. ಈ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬಳ ನಂಬರ್ ಪಡೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ.
ಸಂತ್ರಸ್ತೆ ಬಳಿಕ ಕಾಲೇಜು ಬಿಟ್ಟು ಹೋಗಿದ್ದರೂ, ಯೋಗೇಶ್ ಸಂದೇಶ ಕಳುಹಿಸುವುದನ್ನು ಬಿಟ್ಟಿರಲಿಲ್ಲ. ಇದರಿಂದ ಸಂತ್ರಸ್ತೆ ಬೇಸತ್ತು ಆತನ ನಂಬರ್ ಬ್ಲಾಕ್ ಮಾಡಿದ್ದಳು. ಒಂದು ವರ್ಷದಿಂದ ಸೈಲೆಂಟ್ ಆಗಿದ್ದ ಯೋಗೇಶ್, ಜು.22 ರಂದು ರಸ್ತೆಯಲ್ಲಿ ಯುವತಿಯನ್ನು ಕಂಡು, ಮತ್ತೊಂದು ನಂಬರ್ನಿಂದ ಸಂದೇಶ ಕಳುಹಿಸಿ ಕಿರುಕುಳ ನೀಡಲು ಆರಂಭಿಸಿದ್ದ. ಅಲ್ಲದೇ ಈ ಬಾರಿ ನನಗೆ ನೀನು ಬೇಕು, 10 ಸಾವಿರ ಹಣ ಕೊಡ್ತೀನಿ ಎಂದು ಪೀಡಿಸಿದ್ದ.
ವಿಚಾರವನ್ನು ಸಂತ್ರಸ್ತ ಯುವತಿ ತನ್ನ ತಂದೆಗೆ ತಿಳಿಸಿದ್ದಳು. ಈ ಬಗ್ಗೆ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಇದೀಗ ಲೈಂಗಿಕ ಕಿರುಕುಳ ಹಾಗೂ ಅಟ್ರಾಸಿಟಿ ಕೇಸ್ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
A private college principal in Tumakuru has been arrested by the Women’s Police Station for allegedly sexually harassing a student and offering her ₹10,000 to accompany him to a room.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm