ಬ್ರೇಕಿಂಗ್ ನ್ಯೂಸ್
02-08-25 04:43 pm Mangaluru Correspondent ಕ್ರೈಂ
ಮಂಗಳೂರು, ಆ.2: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬಜ್ಪೆ ಮತ್ತು ಸುರತ್ಕಲ್ ವ್ಯಾಪ್ತಿಯ 14 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಬಜ್ಪೆ ಠಾಣೆ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿತರಾದ 12 ಮಂದಿ ಆರೋಪಿಗಳ ಮನೆಗಳಿಗೆ ಎನ್ಐಎ ದಾಳಿ ನಡೆಸಿದ್ದು, ಮಾಹಿತಿಗಳನ್ನು ಕಲೆಹಾಕಿದೆ. ಇದಲ್ಲದೆ, ಸುರತ್ಕಲ್ ವ್ಯಾಪ್ತಿಯಲ್ಲಿ ಎಸ್ಡಿಪಿಐ ಮುಖಂಡರ ಕೆಲವು ಮನೆಗಳಿಗೆ ದಾಳಿ ನಡೆಸಲಾಗಿದ್ದು, ಮಾಹಿತಿ ಸಂಗ್ರಹಿಸಲಾಗಿದೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಇತ್ತೀಚೆಗೆ ಕೇಂದ್ರ ಸರಕಾರ ಎನ್ಐಎ ತನಿಖೆಗೆ ವಹಿಸಿತ್ತು. ಇದರ ಬೆನ್ನಲ್ಲೆ ಅಧಿಕಾರಿಗಳು ಮಂಗಳೂರಿಗೆ ಬಂದು ಬಜ್ಪೆ ಠಾಣೆಯಲ್ಲಿ ದಾಖಲಾದ ಪ್ರಕರಣದ ಕಡತಗಳನ್ನು ಪಡೆದಿದ್ದರು. ಆನಂತರ, ಪ್ರಕರಣದ ಬಗ್ಗೆ ಮಾಹಿತಿ ಕಲೆಹಾಕಿದ್ದು ಇದೀಗ ಆರೋಪಿಗಳ ಮನೆಗಳಿಗೆ ದಾಳಿ ನಡೆಸಿದ್ದಾರೆ. ಸುರತ್ಕಲ್ ನಲ್ಲಿ ಎರಡು ವರ್ಷಗಳ ಹಿಂದೆ ನಡೆದಿದ್ದ ಫಾಜಿಲ್ ಕೊಲೆ ಪ್ರಕರಣದ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿಯನ್ನು ಅದೇ ಪ್ರತೀಕಾರಕ್ಕಾಗಿ ಕೊಲೆ ನಡೆಸಲಾಗಿತ್ತು. ಆದರೆ ಇದರಲ್ಲಿ ವಿದೇಶದಿಂದ ಫಂಡಿಂಗ್ ಆಗಿದೆ ಮತ್ತು ದೇಶದ್ರೋಹಿ ಶಕ್ತಿಗಳು ಶಾಮೀಲಾಗಿವೆ ಎನ್ನುವ ಆರೋಪ ಕೇಳಿಬಂದಿತ್ತು.
In a major development in the Suhas Shetty murder case, the National Investigation Agency (NIA) conducted simultaneous raids at 14 locations in the Bajpe and Suratkal areas early this morning. The raids targeted the residences of the 12 accused already arrested in connection with the Bajpe station case.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm