ಬ್ರೇಕಿಂಗ್ ನ್ಯೂಸ್
08-08-25 12:21 pm Mangalore Correspondent ಕ್ರೈಂ
ಮಂಗಳೂರು, ಆ.8 : ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಧ್ಯಪ್ರದೇಶ ಮೂಲದ ಆರೋಪಿಯನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ರಾಮ್ ಪುರ ನಿವಾಸಿ ಶಾಹನಾಜ್ ಬಂಧಿತ ಅರೋಪಿ.
2014ರಲ್ಲಿ ಕುಳಾಯಿ ಬಳಿ ಕೋರಬ್ಬು ಕಲ ಎಂಬಲ್ಲಿ ನಡೆದಿದ್ದ ಸುಮತಿ ಪ್ರಭು ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆರೋಪಿಗಳು ಸುಮತಿ ಪ್ರಭು ಅವರ ಕತ್ತು ಸೀಳಿ 24 ಪವನ್ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದರು. ಈ ಬಗ್ಗೆ ಅವರ ಪುತ್ರ ಗುರುದಾಸ್ ಪ್ರಭು ಸುರತ್ಕಲ್ ಠಾಣೆಗೆ ದೂರು ನೀಡಿದ್ದು ಅಂದಿನ ಪಿಐ ಎಂ.ಎ. ನಟರಾಜ್ ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಗಳು ಸುರತ್ಕಲ್ ಬಳಿಯ ಕೈಗಾರಿಕೆಯಲ್ಲಿ ಗುತ್ತಿಗೆ ಕಾರ್ಮಿಕರಾಗಿದ್ದು ಸುಮತಿ ಪ್ರಭು ಅವರ ಮನೆಯಲ್ಲಿ ಬಾಡಿಗೆ ವಾಸವಿದ್ದರು. ಹಾಗಾಗಿ ಈ ಪ್ರಕರಣ ಅಂದಿನ ದಿನಗಳಲ್ಲಿ ಸಂಚಲನ ಮೂಡಿಸಿತ್ತು. ಕೃತ್ಯದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು.
ಪ್ರಕರಣ ಭೇದಿಸಿದ್ದ ಪೊಲೀಸರು ರಾಜಸ್ಥಾನದ ನಿವಾಸಿಗಳಾದ ಶಿವರಾಮ್ ಹಾಗೂ ಬಹದ್ದೂರ್ ಸಿಂಗ್, ಉತ್ತರ ಪ್ರದೇಶದ ಶಹನಾಜ್ ಎಂಬವರನ್ನು ಬಂಧಿಸಿದ್ದರು. ಇಬ್ಬರು ಆರೋಪಿಗಳು ಬಳಿಕ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ್ದರು. ರಾಜಸ್ಥಾನದ ಬಯಾನ ನಿವಾಸಿ ಶಿವರಾಮ್ ನನ್ನು ಮಾರ್ಚ್ 6ರಂದು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಶಹನಾಜ್ನನ್ನು ಮಧ್ಯಪ್ರದೇಶದ ಭೋಪಾಲ್ನಲ್ಲಿ ಬುಧವಾರ ಬಂಧಿಸಿದ್ದು ಮಂಗಳೂರಿಗೆ ಕರೆತರಲಾಗಿದೆ.
The Surathkal police have arrested an accused who had been absconding for over four years in connection with the 2014 murder and gold theft case of Sumathi Prabhu in Kulai.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm