ಬ್ರೇಕಿಂಗ್ ನ್ಯೂಸ್
16-08-25 10:49 pm Mangalore Correspondent ಕ್ರೈಂ
ಮಂಗಳೂರು, ಆ.16 : ಮಂಗಳೂರು ಗ್ರಾಮಾಂತರ ಮತ್ತು ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವಿಸಿದ್ದ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೊಂಡಂತಿಲ ಗ್ರಾಮದ ಬಿತ್ತುಪಾದೆ ಬಸ್ ಸ್ಟ್ಯಾಂಡ್ ಬಳಿ ಮಾದಕ ವಸ್ತು ಸೇವಿಸಿದ್ದ ಅಡ್ಯಾರ್ಪದವು ಕೋರ್ದಬ್ಬು ದೈವಸ್ಥಾನದ ಬಳಿಯ ನಿವಾಸಿ ರಕ್ಷಿತ್ (32) ಮತ್ತು ಮಸೀದಿ ಬಳಿಯ ನಿವಾಸಿ ಮೊಹಮ್ಮದ್ ಸಫ್ವಾನ್ (21)ನನ್ನು ಪೊಲೀಸರು ಬಂಧಿಸಿದ್ದಾರೆ.
ನೀರುಮಾರ್ಗ ಮಾಣೂರು ಕೊಲ್ಚಾರ್ ರೋಡ್ ಬಳಿ ಮಾದಕ ವಸ್ತು ಸೇವಿಸಿದ್ದ ಅಡ್ಯಾರ್ ಸೋಮನಾಥ ಕಟ್ಟೆ ಬಳಿಯ ನಿವಾಸಿ ಹಿತೇಶ್ (23) ಮತ್ತು ಸಹ್ಯಾದ್ರಿ ಕಾಲೇಜು ಬಳಿಯ ರವೀಶ್ (29)ನನ್ನು ಬಂಧಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ನೀರುಮಾರ್ಗ ಜಂಕ್ಷನ್ ಬಳಿಯಿಂದ ಅಡ್ಯಾರ್ಪದವು ನಿವಾಸಿ ಮೊಹಮ್ಮದ್ ಇರ್ಷಾದ್ (23) ಎಂಬಾತನನ್ನು ಬಂಧಿಸಲಾಗಿದೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಪಂಪ್ವೆಲ್ ಮೇಲ್ಸೇತುವೆ ಕೆಳಗೆ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಹೃತಿಕ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ
Police from Mangaluru Rural and Kankanady Town stations have arrested six individuals for allegedly consuming ganja (cannabis) at various locations under their jurisdiction.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm