ಬ್ರೇಕಿಂಗ್ ನ್ಯೂಸ್
17-08-25 10:07 pm Mangalore Correspondent ಕ್ರೈಂ
ಪುತ್ತೂರು, ಆ.17 : ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಮನೆಯಲ್ಲಿ ಆ.12ರಂದು ನಡೆದ ಕಳ್ಳತನ ಪ್ರಕರಣ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ನಿವಾಸಿ ದಯಾನಂದ್ ನಾಯ್ಕ (29) ಬಂಧಿತ.
ಮನೆಯಿಂದ ಯಾರೂ ಇಲ್ಲದ ಸಂದರ್ಭದಲ್ಲಿ ಸುಮಾರು 31 ಗ್ರಾಂ ಬಂಗಾರ ಮತ್ತು ರೂ.5000/- ನಗದು ಕಳ್ಳತನ ಆಗಿತ್ತು. ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ದಸ್ತಗಿರಿ ಮಾಡಿದ್ದಾರೆ. ಆರೋಪಿ ಬಳಿಯಿಂದ 30.120 ಗ್ರಾಂ ಬಂಗಾರ ಮತ್ತು ಪ್ರಕರಣಕ್ಕೆ ಉಪಯೋಗಿಸಿದ ಡಿಸ್ಕವರಿ ಬೈಕ್ ಅನ್ನು ಸ್ವಾಧೀನಪಡಿಸಲಾಗಿದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ ಮತ್ತು ಪೊಲೀಸ್ ನಿರೀಕ್ಷಕ ರವಿ ಬಿ.ಎಸ್ ಅವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಉಪನಿರೀಕ್ಷಕರಾದ ಜಂಬುರಾಜ್ ಮಹಾಜನ್, ಎಎಸ್ಐ ಚಂದ್ರಶೇಖರ್, ಪ್ರವೀಣ್, ಮಧು, ಹರೀಶ್, ಸುಬ್ರಹ್ಮಣ್ಯ, ಆಕಾಶ್, ಯುವರಾಜ್, ಶರಣಪ್ಪ ಪಾಟೀಲ್, ಚಾಲಕರಾದ ಎಆರ್ ಎಸ್ ಐ ಯಜ್ಞ, ಹೆಚ್.ಜಿ ಹರಿಪ್ರಸಾದ್ ಮತ್ತು ಹೆಚ್.ಜಿ ನಿತೇಶ್ ಅವರನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ.
In connection with a house theft case reported on August 12 in the Puttur Rural Police limits, police have arrested the accused and recovered stolen items.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am