ಬ್ರೇಕಿಂಗ್ ನ್ಯೂಸ್
19-08-25 12:41 pm Mangalore Correspondent ಕ್ರೈಂ
ಉಳ್ಳಾಲ, ಆ.19: ನೀವಿಯ, ಕ್ಯಾಸ್ಕೊ, ಯೇನೆಕ್ಸ್ , ವೈವೈ ಬ್ರಾಂಡ್ ನ ನಕಲಿ ಉತ್ಪನ್ನಗಳನ್ನ ಮಾರಾಟ ನಡೆಸುತ್ತಿದ್ದ ತೊಕ್ಕೊಟ್ಟು ಹೃದಯಭಾಗದ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ "ಸ್ಪೋರ್ಟ್ಸ್ ವಿನ್ನರ್" ಮಳಿಗೆಗೆ ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಸಿ ವಿಜಯಕ್ರಾಂತಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ನಕಲಿ ಉತ್ಪನ್ನಗಳನ್ನ ಜಪ್ತಿ ಮಾಡಿದೆ.
ಕ್ರೀಡೆಗೆ ಸಂಬಂಧಿತ ಉತ್ಪನ್ನಗಳನ್ನ ಮಾರಾಟ ಮಾಡುತ್ತಿರುವ ತೊಕ್ಕೊಟ್ಟಿನ ಸ್ಪೋರ್ಟ್ಸ್ ವಿನ್ನರ್ ಮಳಿಗೆಯಲ್ಲಿ ಪ್ರತಿಷ್ಟಿತ ನೀವಿಯ, ಕ್ಯಾಸ್ಕೊ, ಯೇನೆಕ್ಸ್ , ವೈವೈ ಕಂಪನಿಯ ನಕಲಿ ಉತ್ಪನ್ನಗಳನ್ನ ಮಾರಾಟ ನಡೆಸಲಾಗುತ್ತಿದೆ ಎಂದು ಹರ್ಯಾಣದ ಬ್ರಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈ. ಲಿಮಿಟೆಡ್ನ ಸಿಬ್ಬಂದಿ ಸ್ಟೀಫನ್ ರಾಜ್ ಎಂಬವರು ಸೋಮವಾರ ಉಳ್ಳಾಲ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದರು. ಸ್ಟೀಫನ್ ರಾಜ್ ಅವರ ದೂರಿನ ಮೇರೆಗೆ ಖುದ್ದು ಎಸಿಪಿ ವಿಜಯಕ್ರಾಂತಿ ಅವರೇ ಸೋಮವಾರ ಸಂಜೆ ಪೊಲೀಸರ ತಂಡದೊಂದಿಗೆ ಮಳಿಗೆಗೆ ದಾಳಿ ನಡೆಸಿ ನಕಲಿ ಬ್ರಾಂಡ್ ಉತ್ಪನ್ನಗಳನ್ನ ಜಪ್ತಿಗೊಳಿಸಿದ್ದಾರೆ.




ಸ್ಪೋರ್ಟ್ಸ್ ವಿನ್ನರ್ ಮಳಿಗೆಯ ಮಾಲಕರು ಪ್ರತಿಷ್ಟಿತ ಕಂಪನಿಗಳ ಹೆಸರಿನ ನಕಲಿ ಉತ್ಪನ್ನಗಳನ್ನ ಮಾರಾಟ ಮಾಡಿ ಗ್ರಾಹಕರಿಗೆ ಮೋಸ ಮಾಡಿ ಹಣ ಸಂಪಾದಿಸುತ್ತಿರುವ ಬಗ್ಗೆ ಬ್ರಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈ.(ಲಿ)ಗೆ ಮಾಹಿತಿ ಲಭಿಸಿತ್ತು ಎನ್ನಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯ ನಿರೀಕ್ಷಕರಾದ ವಿರೂಪಾಕ್ಷ ಸ್ವಾಮಿ ಮತ್ತು ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಸ್ಪೋರ್ಟ್ಸ್ ವಿನ್ನರ್ ಮಳಿಗೆಯ ಮಾಲಕರ ವಿರುದ್ಧ ಕಾಪಿರೈಟ್ ಆಕ್ಟ್ 1957 (U/s-51(1)(b) 63 ಕಲಂನಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
In a major crackdown on counterfeit sports goods, the Mangaluru South police, led by ACP Vijayakranti, raided the "Sports Winners" store located in the Smart City building at the heart of Thokottu and seized fake products bearing the names of reputed brands—Nivia, Cosco, Yonex, and VIVA.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm