ಬ್ರೇಕಿಂಗ್ ನ್ಯೂಸ್
19-08-25 12:41 pm Mangalore Correspondent ಕ್ರೈಂ
ಉಳ್ಳಾಲ, ಆ.19: ನೀವಿಯ, ಕ್ಯಾಸ್ಕೊ, ಯೇನೆಕ್ಸ್ , ವೈವೈ ಬ್ರಾಂಡ್ ನ ನಕಲಿ ಉತ್ಪನ್ನಗಳನ್ನ ಮಾರಾಟ ನಡೆಸುತ್ತಿದ್ದ ತೊಕ್ಕೊಟ್ಟು ಹೃದಯಭಾಗದ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ "ಸ್ಪೋರ್ಟ್ಸ್ ವಿನ್ನರ್" ಮಳಿಗೆಗೆ ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಸಿ ವಿಜಯಕ್ರಾಂತಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ನಕಲಿ ಉತ್ಪನ್ನಗಳನ್ನ ಜಪ್ತಿ ಮಾಡಿದೆ.
ಕ್ರೀಡೆಗೆ ಸಂಬಂಧಿತ ಉತ್ಪನ್ನಗಳನ್ನ ಮಾರಾಟ ಮಾಡುತ್ತಿರುವ ತೊಕ್ಕೊಟ್ಟಿನ ಸ್ಪೋರ್ಟ್ಸ್ ವಿನ್ನರ್ ಮಳಿಗೆಯಲ್ಲಿ ಪ್ರತಿಷ್ಟಿತ ನೀವಿಯ, ಕ್ಯಾಸ್ಕೊ, ಯೇನೆಕ್ಸ್ , ವೈವೈ ಕಂಪನಿಯ ನಕಲಿ ಉತ್ಪನ್ನಗಳನ್ನ ಮಾರಾಟ ನಡೆಸಲಾಗುತ್ತಿದೆ ಎಂದು ಹರ್ಯಾಣದ ಬ್ರಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈ. ಲಿಮಿಟೆಡ್ನ ಸಿಬ್ಬಂದಿ ಸ್ಟೀಫನ್ ರಾಜ್ ಎಂಬವರು ಸೋಮವಾರ ಉಳ್ಳಾಲ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದರು. ಸ್ಟೀಫನ್ ರಾಜ್ ಅವರ ದೂರಿನ ಮೇರೆಗೆ ಖುದ್ದು ಎಸಿಪಿ ವಿಜಯಕ್ರಾಂತಿ ಅವರೇ ಸೋಮವಾರ ಸಂಜೆ ಪೊಲೀಸರ ತಂಡದೊಂದಿಗೆ ಮಳಿಗೆಗೆ ದಾಳಿ ನಡೆಸಿ ನಕಲಿ ಬ್ರಾಂಡ್ ಉತ್ಪನ್ನಗಳನ್ನ ಜಪ್ತಿಗೊಳಿಸಿದ್ದಾರೆ.




ಸ್ಪೋರ್ಟ್ಸ್ ವಿನ್ನರ್ ಮಳಿಗೆಯ ಮಾಲಕರು ಪ್ರತಿಷ್ಟಿತ ಕಂಪನಿಗಳ ಹೆಸರಿನ ನಕಲಿ ಉತ್ಪನ್ನಗಳನ್ನ ಮಾರಾಟ ಮಾಡಿ ಗ್ರಾಹಕರಿಗೆ ಮೋಸ ಮಾಡಿ ಹಣ ಸಂಪಾದಿಸುತ್ತಿರುವ ಬಗ್ಗೆ ಬ್ರಾಂಡ್ ಪ್ರೊಟೆಕ್ಟರ್ಸ್ ಇಂಡಿಯಾ ಪ್ರೈ.(ಲಿ)ಗೆ ಮಾಹಿತಿ ಲಭಿಸಿತ್ತು ಎನ್ನಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯ ನಿರೀಕ್ಷಕರಾದ ವಿರೂಪಾಕ್ಷ ಸ್ವಾಮಿ ಮತ್ತು ತಂಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು. ಸ್ಪೋರ್ಟ್ಸ್ ವಿನ್ನರ್ ಮಳಿಗೆಯ ಮಾಲಕರ ವಿರುದ್ಧ ಕಾಪಿರೈಟ್ ಆಕ್ಟ್ 1957 (U/s-51(1)(b) 63 ಕಲಂನಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
In a major crackdown on counterfeit sports goods, the Mangaluru South police, led by ACP Vijayakranti, raided the "Sports Winners" store located in the Smart City building at the heart of Thokottu and seized fake products bearing the names of reputed brands—Nivia, Cosco, Yonex, and VIVA.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm