ಬ್ರೇಕಿಂಗ್ ನ್ಯೂಸ್
21-08-25 11:00 pm Mangalore Correspondent ಕ್ರೈಂ
ಮೂಡುಬಿದಿರೆ, ಆ.21 : ಚರ್ಚ್ ಪತ್ರವನ್ನು ದುರುಪಯೋಗಪಡಿಸಿ ಹಣ ವಸೂಲಿ ಮಾಡುತ್ತಿದ್ದಾನೆಂದು ವಿನೋದ್ ವಾಲ್ಟರ್ ಪಿಂಟೊ ಎಂಬಾತನ ವಿರುದ್ಧ ಚರ್ಚ್ ಪಾಲನಾ ಸಮಿತಿಯವರು ದೂರು ನೀಡಿದ್ದು, ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ತಾಕೊಡೆಯ ಸುರ್ಲಾಯಿಯಲ್ಲಿ ವಾಸ್ತವ್ಯವಿರುವ ಹೆನ್ರಿ ನೊರೊನ್ಹಾ ಅವರ ಪುತ್ರ ಮರ್ವಿನ್ ನೊರೊನ್ಹಾ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ತಂದೆಯ ಕಿಡ್ನಿಯನ್ನು ವರ್ಗಾಯಿಸಲು ಆರ್ಥಿಕ ನೆರವನ್ನು ಕೋರಿ ಮರ್ವಿನ್ ನೊರೊನ್ಹಾ ಅವರ ಬ್ಯಾಂಕ್ ಖಾತೆ ಸಹಿತ ಒಂದು ಮನವಿ ಪತ್ರವನ್ನು ಚರ್ಚ್ ವಾಟ್ಸಾಪ್ ಗ್ರೂಪ್ನಲ್ಲಿ ಹಾಕಿದ್ದರು. ಆರೋಪಿ ವಿನೋದ್ ಚರ್ಚ್ ಮನವಿ ಪತ್ರವನ್ನು ದುರುಪಯೋಗಪಡಿಸಿ ಮನವಿ ಪತ್ರದಲ್ಲಿದ್ದ ಖಾತೆಯ ವಿವರ ಅಳಿಸಿ, ತನ್ನ ಬ್ಯಾಂಕ್ ವಿವರ ಹಾಕಿ ಇನ್ನೊಂದು ವಾಟ್ಸಾಪ್ ಗ್ರೂಪ್ನಲ್ಲಿ ಹಾಕಿ ಹಣ ಸಂಗ್ರಹ ಮಾಡಿ ವಂಚನೆ ಮಾಡಿದ್ದಾನೆ ಎಂದು ಚರ್ಚ್ ಆರ್ಥಿಕ ಸಮಿತಿ ಸದಸ್ಯೆ ಐವಿ ಕ್ರಾಸ್ತಾ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಬಂಧಿಸಿದ್ದಾರೆ.
A man has been arrested by Moodbidri police for allegedly misusing a church-issued appeal letter meant to raise funds for a kidney patient, and fraudulently collecting money by inserting his own bank account details. The accused has been identified as Vinod Walter Pinto. According to the police complaint filed by Ivy Crasta, a member of the church’s finance committee, Pinto tampered with a genuine appeal shared on the church
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am