ಬ್ರೇಕಿಂಗ್ ನ್ಯೂಸ್
21-08-25 11:00 pm Mangalore Correspondent ಕ್ರೈಂ
ಮೂಡುಬಿದಿರೆ, ಆ.21 : ಚರ್ಚ್ ಪತ್ರವನ್ನು ದುರುಪಯೋಗಪಡಿಸಿ ಹಣ ವಸೂಲಿ ಮಾಡುತ್ತಿದ್ದಾನೆಂದು ವಿನೋದ್ ವಾಲ್ಟರ್ ಪಿಂಟೊ ಎಂಬಾತನ ವಿರುದ್ಧ ಚರ್ಚ್ ಪಾಲನಾ ಸಮಿತಿಯವರು ದೂರು ನೀಡಿದ್ದು, ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.
ತಾಕೊಡೆಯ ಸುರ್ಲಾಯಿಯಲ್ಲಿ ವಾಸ್ತವ್ಯವಿರುವ ಹೆನ್ರಿ ನೊರೊನ್ಹಾ ಅವರ ಪುತ್ರ ಮರ್ವಿನ್ ನೊರೊನ್ಹಾ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ತಂದೆಯ ಕಿಡ್ನಿಯನ್ನು ವರ್ಗಾಯಿಸಲು ಆರ್ಥಿಕ ನೆರವನ್ನು ಕೋರಿ ಮರ್ವಿನ್ ನೊರೊನ್ಹಾ ಅವರ ಬ್ಯಾಂಕ್ ಖಾತೆ ಸಹಿತ ಒಂದು ಮನವಿ ಪತ್ರವನ್ನು ಚರ್ಚ್ ವಾಟ್ಸಾಪ್ ಗ್ರೂಪ್ನಲ್ಲಿ ಹಾಕಿದ್ದರು. ಆರೋಪಿ ವಿನೋದ್ ಚರ್ಚ್ ಮನವಿ ಪತ್ರವನ್ನು ದುರುಪಯೋಗಪಡಿಸಿ ಮನವಿ ಪತ್ರದಲ್ಲಿದ್ದ ಖಾತೆಯ ವಿವರ ಅಳಿಸಿ, ತನ್ನ ಬ್ಯಾಂಕ್ ವಿವರ ಹಾಕಿ ಇನ್ನೊಂದು ವಾಟ್ಸಾಪ್ ಗ್ರೂಪ್ನಲ್ಲಿ ಹಾಕಿ ಹಣ ಸಂಗ್ರಹ ಮಾಡಿ ವಂಚನೆ ಮಾಡಿದ್ದಾನೆ ಎಂದು ಚರ್ಚ್ ಆರ್ಥಿಕ ಸಮಿತಿ ಸದಸ್ಯೆ ಐವಿ ಕ್ರಾಸ್ತಾ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಬಂಧಿಸಿದ್ದಾರೆ.
A man has been arrested by Moodbidri police for allegedly misusing a church-issued appeal letter meant to raise funds for a kidney patient, and fraudulently collecting money by inserting his own bank account details. The accused has been identified as Vinod Walter Pinto. According to the police complaint filed by Ivy Crasta, a member of the church’s finance committee, Pinto tampered with a genuine appeal shared on the church
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm