ಬ್ರೇಕಿಂಗ್ ನ್ಯೂಸ್
23-08-25 10:49 pm Mangalore Correspondent ಕ್ರೈಂ
ಬಂಟ್ವಾಳ, ಆ.23 : ಗೋಳ್ತಮಜಲು ಗ್ರಾಮದ ಪಟ್ಟೆಕೋಡಿ ಎಂಬಲ್ಲಿ ಪಡಿತರ ಅಕ್ಕಿಯನ್ನು ಆಕ್ರಮವಾಗಿ ದಾಸ್ತಾನು ಇಟ್ಟಿರುವ ಬಗ್ಗೆ ಮಾಹಿತಿ ಮೇರೆಗೆ, ಬಂಟ್ವಾಳ ತಾಲೂಕು ಕಚೇರಿಯ ಆಹಾರ ನಿರೀಕ್ಷಕ ಎ ಪ್ರಶಾಂತ ಶೆಟ್ಟಿ ಅವರು, ಬಂಟ್ವಾಳ ನಗರ ಠಾಣೆಯ ಪೊಲೀಸರ ಸಹಕಾರದೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದ್ದು 64 ಗೋಣಿ ಚೀಲಗಳಲ್ಲಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ.
ಒಟ್ಟು 64 ಗೋಣಿ ಚೀಲಗಳಲ್ಲಿ ರೂ.58,288/-ಮೌಲ್ಯದ 2103.35 ಕೆ.ಜಿ ಬೆಳ್ತಿಗೆ ಅಕ್ಕಿ ಮತ್ತು 467.10 ಕೆ.ಜಿ ಕುಚ್ಚಲಕ್ಕಿಯನ್ನು ಆಕ್ರಮವಾಗಿ ಸಂಗ್ರಹಿಸಿಟ್ಟಿರುವುದು ಕಂಡುಬಂದಿದೆ. ದಾಳಿಯ ವೇಳೆ ಸದ್ರಿ ಅಕ್ಕಿಯನ್ನು ಆಟೋ ರಿಕ್ಷಾದಲ್ಲಿ ಬೇರೆಡೆ ಸಾಗಾಟ ಮಾಡಲು ಸಿದ್ದತೆ ನಡೆಸಿರುವುದು ಕಂಡುಬಂದಿರುತ್ತದೆ. ಸದ್ರಿ ಕೃತ್ಯದಲ್ಲಿ ಆರೋಪಿ ಗೋಳ್ತಮಜಲು ನಿವಾಸಿ ಉಮ್ಮರಬ್ಬ ಮತ್ತು ರಫೀಕ್ ಎಂಬಾತನೂ ಭಾಗಿಯಾಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಥಳದಲ್ಲಿದ್ದ ಅಕ್ಕಿಯ ಗೋಣಿ ಚೀಲಗಳನ್ನು, ಸಾಗಾಟ ಮಾಡಲು ಬಳಸಿದ ಆಟೋರಿಕ್ಷಾ, ತೂಕದ ಯಂತ್ರ, ಖಾಲಿ ಗೋಣಿ ಚೀಲಗಳು ಸೇರಿದಂತೆ ಇತರೆ ಸೊತ್ತುಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಸ್ವಾಧೀನಪಡಿಸಿದ್ದು ಆರೋಪಿಗಳ ವಿರುದ್ದ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ: 96/2025, ಕಲಂ 3, 7 ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕಲಂ 18 ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ದತಿ ( ನಿಯಂತ್ರಣ ಆದೇಶ) 2016 ರಂತೆ ಪ್ರಕರಣ ದಾಖಲಾಗಿದೆ.
In a major crackdown on illegal hoarding of Public Distribution System (PDS) rice, authorities seized around 2,500 kilograms of ration rice stored unlawfully in Goltamajalu village, near Pattekodi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm