ಬ್ರೇಕಿಂಗ್ ನ್ಯೂಸ್
26-08-25 10:39 pm HK News Desk ಕ್ರೈಂ
ಕಾರ್ಕಳ, ಆ.26 : ಕಾರ್ಕಳದಲ್ಲಿ ಫೈನಾನ್ಸ್ ನಡೆಸುತ್ತಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (45) ಎಂಬವರ ಕೊಲೆ ಪ್ರಕರಣ ಸಂಬಂಧಿಸಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ತಡರಾತ್ರಿ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಹತ್ಯೆ ನಡೆದಿತ್ತು.
ಪರೀಕ್ಷಿತ್ ಸಂಜೀವ ಗೌಡ ಬಂಧಿತ ಆರೋಪಿ. ಈತನೂ ಮಂಗಳೂರು ಮೂಲದವನಾಗಿದ್ದು ವೃತ್ತಿಯಲ್ಲಿ ಬಸ್ ಚಾಲಕನಾಗಿದ್ದ. ತನ್ನ ಪತ್ನಿಯನ್ನು ತೊರೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿ ಒಂಟಿಯಾಗಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಇತ್ತ ನವೀನ್ ಪೂಜಾರಿ ಕೂಡ ಪತ್ನಿ, ಮಕ್ಕಳನ್ನು ಬಿಟ್ಟು ಒಬ್ಬಂಟಿ ನೆಲೆಸಿದ್ದರು. ಈ ಸಂದರ್ಭದಲ್ಲಿ ಇವರಿಬ್ಬರಿಗೂ ಒಬ್ಬಳು ಹೆಣ್ಣಿನ ಸಂಪರ್ಕ ಆಗಿತ್ತು. ಆ ಮಹಿಳೆ ಇಬ್ಬರೊಂದಿಗೂ ಸಲುಗೆಯಿಂದ ಇದ್ದಳು.
ಇದೇ ವಿಚಾರದಲ್ಲಿ ಪರೀಕ್ಷಿತ್ ಮತ್ತು ನವೀನ್ ಪೂಜಾರಿ ನಡುವೆ ಜಗಳವಾಗಿತ್ತು. ಪರೀಕ್ಷಿತ್ ಅದೇ ಸಿಟ್ಟಿನಲ್ಲಿ ಚೂರಿಯಿಂದ ಇರಿದು ಹತ್ಯೆ ಮಾಡಿದ್ದ ಎನ್ನುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಸಿಸಿಟಿವಿ ದಾಖಲೆ ಮತ್ತು ತಾಂತ್ರಿಕ ಸಾಕ್ಷ್ಯ ಆಧರಿಸಿ ಕಾರ್ಕಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
A Mangaluru-based financier, Naveen Poojary (45), was brutally murdered in Karkala late Monday night. Police have arrested the accused, a bus driver identified as Parikshit Sanjeev Gowda, in connection with the murder.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm