ಬ್ರೇಕಿಂಗ್ ನ್ಯೂಸ್
26-08-25 10:39 pm HK News Desk ಕ್ರೈಂ
ಕಾರ್ಕಳ, ಆ.26 : ಕಾರ್ಕಳದಲ್ಲಿ ಫೈನಾನ್ಸ್ ನಡೆಸುತ್ತಿದ್ದ ಮಂಗಳೂರು ಮೂಲದ ನವೀನ್ ಪೂಜಾರಿ (45) ಎಂಬವರ ಕೊಲೆ ಪ್ರಕರಣ ಸಂಬಂಧಿಸಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ತಡರಾತ್ರಿ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಹತ್ಯೆ ನಡೆದಿತ್ತು.
ಪರೀಕ್ಷಿತ್ ಸಂಜೀವ ಗೌಡ ಬಂಧಿತ ಆರೋಪಿ. ಈತನೂ ಮಂಗಳೂರು ಮೂಲದವನಾಗಿದ್ದು ವೃತ್ತಿಯಲ್ಲಿ ಬಸ್ ಚಾಲಕನಾಗಿದ್ದ. ತನ್ನ ಪತ್ನಿಯನ್ನು ತೊರೆದು ಕಾರ್ಕಳದ ದೂಪದಕಟ್ಟೆ ಎಂಬಲ್ಲಿ ಒಂಟಿಯಾಗಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಇತ್ತ ನವೀನ್ ಪೂಜಾರಿ ಕೂಡ ಪತ್ನಿ, ಮಕ್ಕಳನ್ನು ಬಿಟ್ಟು ಒಬ್ಬಂಟಿ ನೆಲೆಸಿದ್ದರು. ಈ ಸಂದರ್ಭದಲ್ಲಿ ಇವರಿಬ್ಬರಿಗೂ ಒಬ್ಬಳು ಹೆಣ್ಣಿನ ಸಂಪರ್ಕ ಆಗಿತ್ತು. ಆ ಮಹಿಳೆ ಇಬ್ಬರೊಂದಿಗೂ ಸಲುಗೆಯಿಂದ ಇದ್ದಳು.
ಇದೇ ವಿಚಾರದಲ್ಲಿ ಪರೀಕ್ಷಿತ್ ಮತ್ತು ನವೀನ್ ಪೂಜಾರಿ ನಡುವೆ ಜಗಳವಾಗಿತ್ತು. ಪರೀಕ್ಷಿತ್ ಅದೇ ಸಿಟ್ಟಿನಲ್ಲಿ ಚೂರಿಯಿಂದ ಇರಿದು ಹತ್ಯೆ ಮಾಡಿದ್ದ ಎನ್ನುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಸಿಸಿಟಿವಿ ದಾಖಲೆ ಮತ್ತು ತಾಂತ್ರಿಕ ಸಾಕ್ಷ್ಯ ಆಧರಿಸಿ ಕಾರ್ಕಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
A Mangaluru-based financier, Naveen Poojary (45), was brutally murdered in Karkala late Monday night. Police have arrested the accused, a bus driver identified as Parikshit Sanjeev Gowda, in connection with the murder.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm