ಬ್ರೇಕಿಂಗ್ ನ್ಯೂಸ್
27-08-25 10:23 pm HK News Desk ಕ್ರೈಂ
ಕಾರ್ಕಳ, ಆ.27 : ಕಾರ್ಕಳ ಮೂಲದ ಹೋಟೆಲ್ ಉದ್ಯಮಿಯನ್ನು ಅಲ್ಲಿನ ಸಿಬ್ಬಂದಿಯೊಬ್ಬ ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಅಜೆಕಾರು ಎಣ್ಣೆಹೊಳೆ ನಿವಾಸಿ ಸಂತೋಷ್ ಶೆಟ್ಟಿ(55) ಕೊಲೆಯಾದವರು. ಹೊಟೇಲಿನಲ್ಲಿ ಕಾರ್ಮಿಕನಾಗಿದ್ದ ಉತ್ತರ ಪ್ರದೇಶ ಮೂಲದ ದಿಲೀಪ್ ಗಿರಿ ಎಂಬಾತ ಮದ್ಯಪಾನ ಮಾಡಿ ಕೆಲಸಕ್ಕೆ ಬಂದಿದ್ದು ಹಣಕ್ಕಾಗಿ ಪೀಡಿಸಿದ್ದ. ಸಂತೋಷ್ ಶೆಟ್ಟಿ ಪ್ರತಿಯಾಗಿ ದಿಲೀಪ್ ಗೆ ಕೆಲಸ ಸರಿಯಾಗಿ ಮಾಡು, ಆಮೇಲೆ ಹಣ ಕೇಳು ಎಂದು ಗದರಿಸಿದ್ದರು. ಸಂತೋಷ್ ಶೆಟ್ಟಿ ಅವರಿಂದ ಮುಂಗಡವಾಗಿ 2,500 ರೂ. ಪಡೆದಿದ್ದ ದಿಲೀಪ್ ಮತ್ತಷ್ಟು ಹಣಕ್ಕಾಗಿ ಬೇಡಿಕೆ ಇಟ್ಟಿದ್ದ.
ಮಂಗಳವಾರ ರಾತ್ರಿ ಇಬ್ಬರ ನಡುವೆ ಸಣ್ಣ ಮಟ್ಟದ ಗಲಾಟೆ ನಡೆದಿದೆ. ಈ ವೇಳೆ ಆರೋಪಿ ಹೋಟೆಲ್ ಅಡುಗೆ ಮನೆಯಿಂದ ಚಾಕು ತಂದು, ಸಂತೋಷ್ ಶೆಟ್ಟಿಯವರ ಕುತ್ತಿಗೆಗೆ ಎರಡು ಬಾರಿ ಇರಿದಿದ್ದಾನೆ. ಇದರಿಂದ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂತೋಷ್ ಶೆಟ್ಟಿ ಅವರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಹುಟ್ಟೂರು ಎಣ್ಣೆಹೊಳೆಗೆ ತರಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
A shocking incident has been reported from Pune, Maharashtra, where a hotelier from Karkala was brutally murdered by one of his staff members following a quarrel over money. The deceased has been identified as Santosh Shetty (55), a resident of Ennehole, Ajekar.
27-06-26 04:21 pm
HK News Staffer
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 04:23 pm
HK News Staffer
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm