ಬ್ರೇಕಿಂಗ್ ನ್ಯೂಸ್
27-08-25 10:23 pm HK News Desk ಕ್ರೈಂ
ಕಾರ್ಕಳ, ಆ.27 : ಕಾರ್ಕಳ ಮೂಲದ ಹೋಟೆಲ್ ಉದ್ಯಮಿಯನ್ನು ಅಲ್ಲಿನ ಸಿಬ್ಬಂದಿಯೊಬ್ಬ ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಅಜೆಕಾರು ಎಣ್ಣೆಹೊಳೆ ನಿವಾಸಿ ಸಂತೋಷ್ ಶೆಟ್ಟಿ(55) ಕೊಲೆಯಾದವರು. ಹೊಟೇಲಿನಲ್ಲಿ ಕಾರ್ಮಿಕನಾಗಿದ್ದ ಉತ್ತರ ಪ್ರದೇಶ ಮೂಲದ ದಿಲೀಪ್ ಗಿರಿ ಎಂಬಾತ ಮದ್ಯಪಾನ ಮಾಡಿ ಕೆಲಸಕ್ಕೆ ಬಂದಿದ್ದು ಹಣಕ್ಕಾಗಿ ಪೀಡಿಸಿದ್ದ. ಸಂತೋಷ್ ಶೆಟ್ಟಿ ಪ್ರತಿಯಾಗಿ ದಿಲೀಪ್ ಗೆ ಕೆಲಸ ಸರಿಯಾಗಿ ಮಾಡು, ಆಮೇಲೆ ಹಣ ಕೇಳು ಎಂದು ಗದರಿಸಿದ್ದರು. ಸಂತೋಷ್ ಶೆಟ್ಟಿ ಅವರಿಂದ ಮುಂಗಡವಾಗಿ 2,500 ರೂ. ಪಡೆದಿದ್ದ ದಿಲೀಪ್ ಮತ್ತಷ್ಟು ಹಣಕ್ಕಾಗಿ ಬೇಡಿಕೆ ಇಟ್ಟಿದ್ದ.
ಮಂಗಳವಾರ ರಾತ್ರಿ ಇಬ್ಬರ ನಡುವೆ ಸಣ್ಣ ಮಟ್ಟದ ಗಲಾಟೆ ನಡೆದಿದೆ. ಈ ವೇಳೆ ಆರೋಪಿ ಹೋಟೆಲ್ ಅಡುಗೆ ಮನೆಯಿಂದ ಚಾಕು ತಂದು, ಸಂತೋಷ್ ಶೆಟ್ಟಿಯವರ ಕುತ್ತಿಗೆಗೆ ಎರಡು ಬಾರಿ ಇರಿದಿದ್ದಾನೆ. ಇದರಿಂದ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂತೋಷ್ ಶೆಟ್ಟಿ ಅವರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಹುಟ್ಟೂರು ಎಣ್ಣೆಹೊಳೆಗೆ ತರಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
A shocking incident has been reported from Pune, Maharashtra, where a hotelier from Karkala was brutally murdered by one of his staff members following a quarrel over money. The deceased has been identified as Santosh Shetty (55), a resident of Ennehole, Ajekar.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm