ಬ್ರೇಕಿಂಗ್ ನ್ಯೂಸ್
27-08-25 10:23 pm HK News Desk ಕ್ರೈಂ
ಕಾರ್ಕಳ, ಆ.27 : ಕಾರ್ಕಳ ಮೂಲದ ಹೋಟೆಲ್ ಉದ್ಯಮಿಯನ್ನು ಅಲ್ಲಿನ ಸಿಬ್ಬಂದಿಯೊಬ್ಬ ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.
ಅಜೆಕಾರು ಎಣ್ಣೆಹೊಳೆ ನಿವಾಸಿ ಸಂತೋಷ್ ಶೆಟ್ಟಿ(55) ಕೊಲೆಯಾದವರು. ಹೊಟೇಲಿನಲ್ಲಿ ಕಾರ್ಮಿಕನಾಗಿದ್ದ ಉತ್ತರ ಪ್ರದೇಶ ಮೂಲದ ದಿಲೀಪ್ ಗಿರಿ ಎಂಬಾತ ಮದ್ಯಪಾನ ಮಾಡಿ ಕೆಲಸಕ್ಕೆ ಬಂದಿದ್ದು ಹಣಕ್ಕಾಗಿ ಪೀಡಿಸಿದ್ದ. ಸಂತೋಷ್ ಶೆಟ್ಟಿ ಪ್ರತಿಯಾಗಿ ದಿಲೀಪ್ ಗೆ ಕೆಲಸ ಸರಿಯಾಗಿ ಮಾಡು, ಆಮೇಲೆ ಹಣ ಕೇಳು ಎಂದು ಗದರಿಸಿದ್ದರು. ಸಂತೋಷ್ ಶೆಟ್ಟಿ ಅವರಿಂದ ಮುಂಗಡವಾಗಿ 2,500 ರೂ. ಪಡೆದಿದ್ದ ದಿಲೀಪ್ ಮತ್ತಷ್ಟು ಹಣಕ್ಕಾಗಿ ಬೇಡಿಕೆ ಇಟ್ಟಿದ್ದ.
ಮಂಗಳವಾರ ರಾತ್ರಿ ಇಬ್ಬರ ನಡುವೆ ಸಣ್ಣ ಮಟ್ಟದ ಗಲಾಟೆ ನಡೆದಿದೆ. ಈ ವೇಳೆ ಆರೋಪಿ ಹೋಟೆಲ್ ಅಡುಗೆ ಮನೆಯಿಂದ ಚಾಕು ತಂದು, ಸಂತೋಷ್ ಶೆಟ್ಟಿಯವರ ಕುತ್ತಿಗೆಗೆ ಎರಡು ಬಾರಿ ಇರಿದಿದ್ದಾನೆ. ಇದರಿಂದ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂತೋಷ್ ಶೆಟ್ಟಿ ಅವರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಹುಟ್ಟೂರು ಎಣ್ಣೆಹೊಳೆಗೆ ತರಲಾಗುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
A shocking incident has been reported from Pune, Maharashtra, where a hotelier from Karkala was brutally murdered by one of his staff members following a quarrel over money. The deceased has been identified as Santosh Shetty (55), a resident of Ennehole, Ajekar.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm