ಬ್ರೇಕಿಂಗ್ ನ್ಯೂಸ್
31-08-25 10:55 pm Mangalore Correspondent ಕ್ರೈಂ
ಮಂಗಳೂರು, ಆ.31 : ನಗರದ ಫಳ್ನೀರ್ ನಲ್ಲಿ ಆಟೋ ಚಾಲಕನನ್ನು ಅಡ್ಡಗಟ್ಟಿ ನೀನು ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ ಎಂದು ಹೇಳಿ ದಬಾಯಿಸಿ ಹಲ್ಲೆ ನಡೆಸಿದ ಘಟನೆ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಚೂರಿ ಇರಿತವೆಂದು ವದಂತಿ ಸೃಷ್ಟಿಯಾಗಿದ್ದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಆಟೋ ಚಾಲಕ ಬಶೀರ್ ಎನ್ನುವಾತ ರಸ್ತೆ ಬದಿಯಲ್ಲಿ ಮೂತ್ರ ಮಾಡಲೆಂದು ಆಟೋ ನಿಲ್ಲಿಸಿದ್ದ. ಈ ವೇಳೆ, ಒಬ್ಬಾತ ಆಟೋ ಅಡ್ಡಗಟ್ಟಿ ಬ್ಯಾರಿ ಭಾಷೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡ್ತೀಯಲ್ವಾ, ನಿನ್ನನ್ನು ಹಾಗೆಯೇ ಬಿಡಲ್ಲ ಎಂದು ಹೇಳಿ ಹಲ್ಲೆ ಮಾಡಿದ್ದಾನೆ. ಇಬ್ಬರೂ ಹೊಡೆದಾಡಿಕೊಂಡಿದ್ದು ಆಟೋ ಚಾಲಕ ಬಶೀರ್ ಹೊಟ್ಟೆಗೆ ಸಣ್ಣ ಗಾಯವಾಗಿದೆ. ಅದು ಯಾವುದರಿಂದ ಆಗಿದ್ದು, ಆಯುಧ ಬಳಸಿ ಹಲ್ಲೆ ನಡೆಸಿದ್ದಾ ಎಂದು ಗೊತ್ತಾಗಿಲ್ಲ.

ಹಲ್ಲೆ ಮಾಡಿದ ವ್ಯಕ್ತಿ ಬಳಿಕ ಪರಾರಿಯಾಗಿದ್ದು ಚೂರಿ ಇರಿತವೆಂದು ಸುದ್ದಿಯಾಗುತ್ತಲೇ ಪೊಲೀಸರು ಅಲ್ಲಿಗೆ ಧಾವಿಸಿ ಆಟೋ ಚಾಲಕನ ಹೇಳಿಕೆ ಪಡೆದು ಪಾಂಡೇಶ್ವರ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ. ಹಲ್ಲೆ ನಡೆಸಿದ ವ್ಯಕ್ತಿ ಪರಿಚಿತನೇ, ಪೂರ್ವ ದ್ವೇಷದಿಂದ ಮಾಡಿದ್ದಾನೆಯೇ ಎಂದು ತನಿಖೆ ಮಾಡುತ್ತಿದ್ದಾರೆ.
An autorickshaw driver was assaulted in Falnir on Sunday night after being accused of passing information to the police. The incident, which occurred around 9 p.m., sparked rumours of a stabbing, but Police Commissioner Sudheer Reddy later clarified that no such attack had taken place.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm