ಬ್ರೇಕಿಂಗ್ ನ್ಯೂಸ್
03-09-25 05:40 pm Bangalore Correspondent ಕ್ರೈಂ
ಬೆಂಗಳೂರು, ಸೆ 03 : ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಪ್ರಜೆಯನ್ನ ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಚಿಕೋಜಿ ಹೇಡಾಹಾ ಬಂಧಿತ ಆರೋಪಿ.
ಬಂಧಿತನಿಂದ 2 ಕೆ.ಜಿ 36 ಗ್ರಾಂ ಎಂಡಿಎಂಎ, ₹3 ಸಾವಿರ ನಗದು, ತೂಕದ ಯಂತ್ರ, ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಇದರ ಮೌಲ್ಯ ₹2.30 ಕೋಟಿ ಎಂದು ಅಂದಾಜಿಸಲಾಗಿದೆ.

ಬಾಗಲೂರಿನ ಸಂತೆ ವೃತ್ತದ ಬಳಿ ಆರೋಪಿ ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದ ಬಗ್ಗೆ ಖಚಿತ ಮಾಹಿತಿ ಬಂದಿತ್ತು. ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಬ್ಯುಸಿನೆಸ್ ವೀಸಾ ಪಡೆದು 2011ರಲ್ಲಿ ಆರೋಪಿ ಭಾರತಕ್ಕೆ ಬಂದಿದ್ದ. ವೀಸಾ ಅವಧಿ ಮುಕ್ತಾಯವಾಗಿದ್ದರೂ ಬೆಂಗಳೂರಿನಲ್ಲೇ ನೆಲಸಿದ್ದ. ಅಪರಿಚಿತ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಎಂಡಿಎಂಎ ಖರೀದಿಸುತ್ತಿದ್ದ ಆರೋಪಿ, ನಗರದ ಹೊರವಲಯದ ಕಾಲೇಜು ಹಾಗೂ ಪೇಯಿಂಗ್ ಗೆಸ್ಟ್ ಬಳಿ ಮಾರಾಟ ಮಾಡುತ್ತಿದ್ದ. ಈ ಹಿಂದೆಯೂ ಮಾದಕ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದಾಗ ಚಿಕೋಜಿ ಹೇಡಾಹಾನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆತ ಕಾರಾಗೃಹದಿಂದ ಹೊರಬಂದ ಬಳಿಕ ಅದೇ ಕೃತ್ಯ ಮುಂದುವರಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Bagalur Police have arrested a Nigerian national who had entered India on a business visa but was allegedly involved in the illegal sale of narcotic substances in the city. The accused, identified as Chigozie Hedaha, was caught with a large quantity of drugs. During the operation, police seized 2.036 kg of MDMA, ₹3,000 in cash, a weighing machine, and a two-wheeler. The total value of the seized drugs is estimated at ₹2.3 crore.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 09:38 pm
HK News Desk
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am