ಬ್ರೇಕಿಂಗ್ ನ್ಯೂಸ್
03-09-25 05:40 pm Bangalore Correspondent ಕ್ರೈಂ
ಬೆಂಗಳೂರು, ಸೆ 03 : ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಪ್ರಜೆಯನ್ನ ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಚಿಕೋಜಿ ಹೇಡಾಹಾ ಬಂಧಿತ ಆರೋಪಿ.
ಬಂಧಿತನಿಂದ 2 ಕೆ.ಜಿ 36 ಗ್ರಾಂ ಎಂಡಿಎಂಎ, ₹3 ಸಾವಿರ ನಗದು, ತೂಕದ ಯಂತ್ರ, ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಇದರ ಮೌಲ್ಯ ₹2.30 ಕೋಟಿ ಎಂದು ಅಂದಾಜಿಸಲಾಗಿದೆ.

ಬಾಗಲೂರಿನ ಸಂತೆ ವೃತ್ತದ ಬಳಿ ಆರೋಪಿ ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದ ಬಗ್ಗೆ ಖಚಿತ ಮಾಹಿತಿ ಬಂದಿತ್ತು. ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಬ್ಯುಸಿನೆಸ್ ವೀಸಾ ಪಡೆದು 2011ರಲ್ಲಿ ಆರೋಪಿ ಭಾರತಕ್ಕೆ ಬಂದಿದ್ದ. ವೀಸಾ ಅವಧಿ ಮುಕ್ತಾಯವಾಗಿದ್ದರೂ ಬೆಂಗಳೂರಿನಲ್ಲೇ ನೆಲಸಿದ್ದ. ಅಪರಿಚಿತ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಎಂಡಿಎಂಎ ಖರೀದಿಸುತ್ತಿದ್ದ ಆರೋಪಿ, ನಗರದ ಹೊರವಲಯದ ಕಾಲೇಜು ಹಾಗೂ ಪೇಯಿಂಗ್ ಗೆಸ್ಟ್ ಬಳಿ ಮಾರಾಟ ಮಾಡುತ್ತಿದ್ದ. ಈ ಹಿಂದೆಯೂ ಮಾದಕ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದಾಗ ಚಿಕೋಜಿ ಹೇಡಾಹಾನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆತ ಕಾರಾಗೃಹದಿಂದ ಹೊರಬಂದ ಬಳಿಕ ಅದೇ ಕೃತ್ಯ ಮುಂದುವರಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Bagalur Police have arrested a Nigerian national who had entered India on a business visa but was allegedly involved in the illegal sale of narcotic substances in the city. The accused, identified as Chigozie Hedaha, was caught with a large quantity of drugs. During the operation, police seized 2.036 kg of MDMA, ₹3,000 in cash, a weighing machine, and a two-wheeler. The total value of the seized drugs is estimated at ₹2.3 crore.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm