ಬ್ರೇಕಿಂಗ್ ನ್ಯೂಸ್
06-09-25 10:37 am HK News Desk ಕ್ರೈಂ
ಮುಂಬೈ, ಸೆ.6 : ವಾಣಿಜ್ಯ ರಾಜಧಾನಿ ಮುಂಬೈಗೆ 14 ಮಂದಿ ಉಗ್ರರು ನುಗ್ಗಿದ್ದಾರೆಂಬ ಮಾಹಿತಿ ರವಾನೆಯಾಗಿದ್ದು ದೇಶದಲ್ಲಿ ಸಂಚಲನ ಎಬ್ಬಿಸಿದೆ. ಮುಂಬೈನಲ್ಲಿ ಗಣೇಶೋತ್ಸವ ಸಡಗರದ ನಡುವೆಯೇ ಉಗ್ರರು ದಾಳಿ ಬಗ್ಗೆ ಆತಂಕ ಮನೆ ಮಾಡಿದೆ.
ಭಯೋತ್ಪಾದಕರು ನಗರಕ್ಕೆ ಪ್ರವೇಶಿಸಿದ್ದು, ಸುಮಾರು 400 ಕೆ.ಜಿಯಷ್ಟು 'ಆರ್ಡಿಎಕ್ಸ್' ಅನ್ನು 34 ವಾಹನಗಳಲ್ಲಿ ಇರಿಸಿದ್ದಾರೆ ಎಂಬ ಬೆದರಿಕೆ ಸಂದೇಶವು ಮುಂಬೈ ನಗರದ ಸಂಚಾರ ಪೊಲೀಸರ ನಿಯಂತ್ರಣ ಕೊಠಡಿಯ ವಾಟ್ಸಪ್ ಸಂಖ್ಯೆಗೆ ಮಾಹಿತಿ ರವಾನೆಯಾಗಿದೆ. ಇದರ ಬೆನ್ನಲ್ಲೇ ಮುಂಬೈ ಪೊಲೀಸರು ಅಲರ್ಟ್ ಆಗಿದ್ದಾರೆ.
ಬೆದರಿಕೆ ಸಂದೇಶದ ಮೂಲ ಹಾಗೂ ಸತ್ಯಾಸತ್ಯತೆ ಕುರಿತು ಅಪರಾಧ ವಿಭಾಗ ತನಿಖೆ ಕೈಗೊಂಡಿದೆ. ಅಲ್ಲದೆ ಈ ಕುರಿತು ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಮತ್ತು ಇತರ ಸಂಸ್ಥೆಗಳಿಗೂ ಮಾಹಿತಿ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂದೇಶ ಕಳಿಸಿದ ವ್ಯಕ್ತಿ 'ಲಷ್ಕರೆ-ಜಿಹಾದಿ' ಸಂಘಟನೆಗೆ ಸೇರಿರುವುದಾಗಿ ಉಲ್ಲೇಖಿಸಿದ್ದಾನೆ ಎಂದು ತಿಳಿಸಿದ್ದಾರೆ.
ಶನಿವಾರ ಅನಂತ ಚತುರ್ದಶಿಯಂದು ಮುಂಬೈನಲ್ಲಿ ನೂರಾರು ಗಣೇಶ ಮೆರವಣಿಗೆ, ವಿಸರ್ಜನೆಗೆ ಸಿದ್ಧತೆ ನಡೆಸಲಾಗಿದೆ. ಇದರ ನಡುವೆಯೇ 34 ವಾಹನಗಳಲ್ಲಿ ಆರ್ ಡಿಎಕ್ಸ್ ತುಂಬಿದ್ದು ಒಂದು ಕೋಟಿ ಜನರ ರಕ್ತ ಹರಿಸುತ್ತೇವೆಂದು ಬೆದರಿಕೆ ಹಾಕಿದ್ದು ಆತಂಕ ಮನೆ ಮಾಡಿದೆ. ಬೆದರಿಕೆ ಸಂದೇಶ ಬೆನ್ನಲ್ಲೇ ಮುಂಬೈ ಪೊಲೀಸರು ಕಟ್ಟೆಚ್ಚರ ವಹಿಸಿದ್ದು ಎಲ್ಲ ಕಡೆ ತಪಾಸಣೆ ಬಿಗುಗೊಳಿಸಿದ್ದಾರೆ. ಅಲ್ಲದೆ, ಗಣೇಶ ವಿಸರ್ಜನೆ, ಪ್ರತಿಷ್ಠಾಪನೆ ಸ್ಥಳಗಳಲ್ಲಿ ಶೋಧ ನಡೆಸಿದ್ದಾರೆ. ಗಡಿ ಪ್ರದೇಶಗಳಲ್ಲಿ ಚೆಕ್ ಪೋಸ್ಟ್ ಹಾಕಿದ್ದಾರೆ.
A major security alert has been sounded in Mumbai after intelligence inputs suggested that 14 militants linked to Lashkar have entered the city. The threat comes at a time when Mumbai is immersed in Ganesh Chaturthi celebrations, heightening concerns of a possible terror strike.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm